Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇಸ್ ದಾಖಲಿಸ ಬೇಕಾದ್ರೆ ಪೊಲೀಸರು ಬಾಡಿವೋರ್ನ್ ಕ್ಯಾಮರಾ ಧರಿಸುವುದು ಕಡ್ಡಾಯ.! ಡಿಜಿ-ಐಜಿ ಆದೇಶ
    ಇತ್ತೀಚಿನ ಸುದ್ದಿ

    ಕೇಸ್ ದಾಖಲಿಸ ಬೇಕಾದ್ರೆ ಪೊಲೀಸರು ಬಾಡಿವೋರ್ನ್ ಕ್ಯಾಮರಾ ಧರಿಸುವುದು ಕಡ್ಡಾಯ.! ಡಿಜಿ-ಐಜಿ ಆದೇಶ

    November 27, 2023
    Share

    ಬೆಂಗಳೂರು: ಸುಳ್ಳು ಕೇಸ್ ದಾಖಲು, ಭ್ರಷ್ಟಾಚಾರ, ಸುಲಿಗೆ, ಅನುಚಿತ ವರ್ತನೆ ಸೇರಿ ಪೊಲೀಸರ ವಿರುದ್ಧ ಕೇಳಿ ಬರುತ್ತಿರೋ ಆರೋಪಗಳ ನಿಯಂತ್ರಣ ಹಾಗೂ ಕರ್ತವ್ಯದಲ್ಲಿ ಪಾರದರ್ಶಕತೆ ತರೋ ಉದ್ದೇಶದಿಂದ, ಬಾಡಿವೋರ್ನ್ ಕ್ಯಾಮರಾ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

    ಇದಷ್ಟೇ ಅಲ್ಲದೇ ಯಾವುದೇ ಪ್ರಕರಣದಲ್ಲಿ ವ್ಯಕ್ತಿಯನ್ನು ಬಂಧಿಸಲು ಹೋಗುವ ಪೊಲೀಸರು ಇನ್ಮುಂದೆ ಬಾಡಿವೋರ್ನ್ ಕ್ಯಾಮೆರಾ ಧರಿಸಿರಬೇಕು. ಬಂಧನದ ಎಲ್ಲಾ ಪ್ರಕ್ರಿಯೆಯೂ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿರಬೇಕು ಎಂಬುದಾಗಿ ಡಿಜಿ-ಐಜಿ ಆದೇಶಿಸಿದ್ದಾರೆ.

    ಬೆಂಗಳೂರಿನಲ್ಲಿ ಸಂಚಾರ ಹಾಗೂ ಹೊಯ್ಸಳ ಪೊಲೀಸರಿಗಷ್ಟೇ ಸೀಮಿತವಾಗಿದ್ದ ಬಾಡಿವೋರ್ನ್ ಕ್ಯಾಮರಾ ಧರಿಸುವ ಯೋಜನೆಯನ್ನು ರಾಜ್ಯದ ಎಲ್ಲಾ ಪೊಲೀಸರಿಗೂ ವಿಸ್ತರಿಸಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಅಲೋಕ್ ಮೋಹನ್ ಆದೇಶ ಮಾಡಿದ್ದಾರೆ.

    ಬಂಧನದ ವೇಳೆ ಕ್ಯಾಮರಾಗಳನ್ನು ಧರಿಸುವ ವ್ಯವಸ್ಥೆ ಜಾರಿಗೊಳಿಸುವಂತೆ ಜೂನ್.10, 2022ರಂದು ನೀಡಿದ್ದ ಹೈಕೋರ್ಟ್ ಆದೇಶವನ್ನು ಪೊಲೀಸ್ ಇಲಾಖೆ ಈಗ ಅನುಷ್ಠಾನಕ್ಕೆ ತರುತ್ತಿದೆ.

    ಇದಕ್ಕಾಗಿ ಮಾರ್ಗಸೂಚಿಗಳನ್ನು ಕೂಡ ಹೊರಡಿಸಲಾಗಿದ್ದು, ವ್ಯಕ್ತಿಗಳ ಮುಖಗಳು ಹಾಗೂ ಸ್ಥಳದ ಘಟನಾವಳಿಗಳು ಸರಿಯಾಗಿ ಚಿತ್ರೀಕರಣವಾಗುವಂತೆ ಎಡಭುಜಕ್ಕೆ ಬಾಡಿವೋರ್ನ್ ಕ್ಯಾಮರಾ ಧರಿಸಿರಬೇಕು. ಯಾರ ಬಗ್ಗೆ ರೆಕಾರ್ಡ್ ಮಾಡಲಾಗುತ್ತಿದೆಯೋ ಅವರಿಗೆ ಚಿತ್ರೀಕರಣದ ಬಗ್ಗೆ ತಿಳಿಸಬೇಕು ಎಂದಿದೆ.

    ಆಯಾ ಘಟಕದ ಮುಖ್ಯಸ್ಥರು, ಕ್ಯಾಮರಗಳ ಸಂಪೂರ್ಮ ಸುರಕ್ಷತೆಗೆ ಬೇಕಾದ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು. ಕ್ಯಾಮರಾ ಬಳಕೆಯ ತರಬೇತಿ ಪಡೆದ ಅಧಿಕಾರಿ ಮತ್ತು ಸಿಬ್ಬಂದಿಗಷ್ಟೇ ಕೊಡಬೇಕು ಎಂದಿದೆ.

    Post Views: 279

    Related Posts

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

    September 16, 2026

    ಉಳ್ಳಾಲ: ಅಪಘಾತದಲ್ಲಿ ತಲೆಗೆ ಗಂಭೀರವಾಗಿ ಗಾಯಗೊಂಡಿದ್ದ 21ರ ಯುವಕನ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

    September 16, 2026

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.