Facebook Twitter Instagram
    Sunday, September 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮರುಮದುವೆ ಪರಿಹಾರ ನಿರಾಕರಣೆಗೆ ಕಾರಣವಲ್ಲ: ಬಾಂಬೆ ಹೈಕೋರ್ಟ್‌
    ಇತ್ತೀಚಿನ ಸುದ್ದಿ

    ಮರುಮದುವೆ ಪರಿಹಾರ ನಿರಾಕರಣೆಗೆ ಕಾರಣವಲ್ಲ: ಬಾಂಬೆ ಹೈಕೋರ್ಟ್‌

    April 2, 2023
    Share

    ಮುಂಬೈ: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟಿದ್ದು, ಆತನ ಪತ್ನಿಯು ಮರುಮದುವೆಯಾಗಿರುವ ವಿಷಯವು ಮೋಟಾರು ವಾಹನ ಕಾಯ್ದೆಯಡಿ ಆಕೆಗೆ ಪರಿಹಾರ ನಿರಾಕರಣೆಗೆ ಕಾರಣವಲ್ಲ ಎಂದು ಬಾಂಬೆ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

    2010ರಲ್ಲಿ ರಸ್ತೆ ಅಪಘಾತವೊಂದರಲ್ಲಿ ಮೃತಪಟ್ಟಿದ್ದ ವ್ಯಕ್ತಿಯ ಪತ್ನಿಗೆ ಪರಿಹಾರ ನೀಡುವಂತೆ ಮೋಟಾರು ಅಪಘಾತ ಹಕ್ಕು ನ್ಯಾಯಮಂಡಳಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಇಪ್ಕೊ ಟೋಕಿಯೊ ಜನರಲ್‌ ಇನ್ಶೂರೆನ್ಸ್‌ ಕಂಪನಿಯು ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿತ್ತು.

    ನ್ಯಾ. ಎಸ್‌.ಜಿ.ಡಿಗೆ ನೇತೃತ್ವದ ಏಕಸದಸ್ಯ ನ್ಯಾಯಪೀಠ ಮಾ.3ರಂದು ಅರ್ಜಿಯ ವಿಚಾರಣೆ ನಡೆಸಿದ್ದು, ವಿಮಾ ಕಂಪನಿಯ ಅರ್ಜಿಯನ್ನು ವಜಾಗೊಳಿಸಿದೆ.

    ಪತಿಯ ಸಾವಿಗೆ ಪರಿಹಾರ ಪಡೆಯಲು ಆತನ ಪತ್ನಿಯು ಜೀವನಪರ್ಯಂತ ಅಥವಾ ಪರಿಹಾರ ಪಡೆಯುವವರೆಗೆ ವಿಧವೆಯಾಗಿ ಉಳಿಯಬೇಕು ಎಂಬುದನ್ನು ಯಾರೂ ನಿರೀಕ್ಷಿಸುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ಈ ರಸ್ತೆ ಅಪಘಾತವಾದಾಗ ಮೃತರ ಪತ್ನಿಯು 19 ವರ್ಷ ವಯಸ್ಸಿನವರಾಗಿದ್ದರು.

    Post Views: 260

    Related Posts

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಕೌಟುಂಬಿಕ ಕಲಹ-ಇಬ್ಬರು ಮಕ್ಕಳನ್ನು ಬಾವಿಗೆ ಎಸೆದ ಮಹಿಳೆ, ಮಗು ಮೃತ್ಯು

    September 20, 2026

    ಮಸೀದಿ ಎದುರು ಇನ್ಸ್‌ಪೆಕ್ಟರ್‌ ಧನಂಜಯಗೆ ಏಕವಚನದಲ್ಲೇ ತರಾಟೆ ತಗೆದುಕೊಂಡ ಪ್ರತಾಪ್ ಸಿಂಹ

    September 19, 2026

    ಕೃಷಿ ಹೊಂಡದಲ್ಲಿ ದಂಪತಿಗಳ ಶವವಾಗಿ ಪತ್ತೆ..!!

    September 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.