Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪಘಾತದಲ್ಲಿ ಮೆದುಳು ನಿಷ್ಕ್ರಿಯ: 6 ಜನರ ಪ್ರಾಣ ಉಳಿಸಿ ಸಾವಿನಲ್ಲೂ ಸಾರ್ಥಕತೆ ಮೆರೆದ ಶಿಲ್ಪಾ ಮಾಧವ
    ಇತ್ತೀಚಿನ ಸುದ್ದಿ

    ಅಪಘಾತದಲ್ಲಿ ಮೆದುಳು ನಿಷ್ಕ್ರಿಯ: 6 ಜನರ ಪ್ರಾಣ ಉಳಿಸಿ ಸಾವಿನಲ್ಲೂ ಸಾರ್ಥಕತೆ ಮೆರೆದ ಶಿಲ್ಪಾ ಮಾಧವ

    February 28, 2023
    Share

    ಮಣಿಪಾಲ: ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಕೊಡೇರಿ ಶಿಲ್ಪಾ ಮಾಧವ ಅವರು ಅಂಗಾಂಗ ದಾನದ ಮೂಲಕ 6 ಜೀವಗಳಿಗೆ ಬೆಳಕಾಗಿದ್ದಾರೆ.

    ಫೆಬ್ರವರಿ 25ರಂದು ಬೈಂದೂರು  ತಾಲೂಕಿನ ಮರವಂತೆ  ಬಳಿಯಲ್ಲಿ  ಶಿಲ್ಪಾ ಮಾಧವ ಅವರಿಗೆ ಅಪಘಾತವಾಗಿತ್ತು. ಅವರನ್ನು ಮಣಿಪಾಲದ  ಕಸ್ತೂರ್ಬಾ ಆಸ್ಪತ್ರೆ, ದಾಖಲಿಸಲಾಗಿತ್ತು.  ಅಪಘಾತದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಅವರ ಮೆದುಳು ನಿಷ್ಕ್ರಿಯವಾಗಿತ್ತು. ಆಸ್ಪತ್ರೆಯ ನುರಿತ ವೈದ್ಯರು ಶಿಲ್ಪಾ ಅವರನ್ನು ಉಳಿಸಲು ಸಾಕಷ್ಟು ಪ್ರಯತ್ನ ನಡೆಸಿದರೂ ಅವರು ಚೇತರಿಸಿಕೊಳ್ಳಲಿಲ್ಲ. ಕೊನೆಗೆ ಪರಿಣತ ವೈದ್ಯರು ಶಿಲ್ಪಾ ಅವರ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ಘೋಷಿಸಿದರು.

    ಶಿಲ್ಪಾ ಅವರ ಜೀವ  ಉಳಿಸಲು ಸಾಧ್ಯವಾಗದ ವೇಳೆ ಶಿಲ್ಪಾ ಅವರ ಪತಿ ಪ್ರಸನ್ನ ಕುಮಾರ್ ಮತ್ತು ಕುಟುಂಬದ ಸದಸ್ಯರು ಅಂಗಾಂಗ ದಾನಕ್ಕೆ ಮುಂದಾದರು. ಅಂತೆಯೇ ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ  ಮತ್ತು ಎರಡು ಕಾರ್ನಿಯಾಗಳನ್ನು ದಾನ ಮಾಡಲಾಯಿತು. ಈ ಮೂಲಕ ಶಿಲ್ಪಾ ಮಾಧವ ಅವರು 6 ಜೀವಗಳನ್ನು ಉಳಿಸುವ ಮೂಲಕ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

    ಯಕೃತ್ ಅನ್ನು ಬೆಂಗಳೂರಿನ ಅಸ್ಟರ್ ಸಿ ಎಂ ಐ  ಆಸ್ಪತ್ರೆ, ಒಂದು ಮೂತ್ರಪಿಂಡವನ್ನು ಎ.ಜೆ. ಆಸ್ಪತ್ರೆ ಮಂಗಳೂರು  ಮತ್ತು  ಎರಡು ಕಾರ್ನಿಯಾಗಳು,  ಒಂದು ಮೂತ್ರಪಿಂಡ ಹಾಗೂ  ಚರ್ಮ ವನ್ನು ಕಸ್ತೂರ್ಬಾ  ಆಸ್ಪತ್ರೆ ಮಣಿಪಾಲದಲ್ಲಿನ ನೋಂದಾಯಿತ  ರೋಗಿಗಳಿಗೆ ಬಳಸಲಾಯಿತು.

    Post Views: 192

    Related Posts

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.