Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ನೀರು ತುಂಬಿದ ಬಕೆಟ್‌ ಗೆ ಬಿದ್ದು ಮಗು ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು: ನೀರು ತುಂಬಿದ ಬಕೆಟ್‌ ಗೆ ಬಿದ್ದು ಮಗು ಸಾವು

    July 20, 2023
    Share

    ಮಂಗಳೂರು: ನಗರದ ಕಾವೂರಿನಲ್ಲಿ ನೀರು ತುಂಬಿದ ಬಕೆಟ್‌ಗೆ ಬಿದ್ದು ಪುಟ್ಟ ಮಗು ಸಾವನ್ನಪ್ಪಿದೆ. ಕಾವೂರು ಮಸೀದಿ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಜ್ ಅನ್ಸಾರಿ ಅವರ ಪುತ್ರಿ ಆಯಿಷಾ (1.8 ವರ್ಷ) ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿ. ಜಾರ್ಖಂಡ್ ನ ವಲಸೆ ಕಾರ್ಮಿಕರಾಗಿರುವ ಫಿರೋಜ್ ಅನ್ಸಾರಿ ದಂಪತಿ ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಬುಧವಾರ ಸಂಜೆ ಮಗು ಆಯಿಷಾ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ನೀರಿನ ಬಕೆಟ್‌ಗೆ ಬಿದ್ದು ಉಸಿರುಗಟ್ಟಿ ಸಾವನ್ನಪ್ಪಿದೆ.

    Post Views: 182

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.