Facebook Twitter Instagram
    Tuesday, September 15
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ನ ಹೈಲೈಟ್ ಇಲ್ಲಿವೆ..!
    ಇತ್ತೀಚಿನ ಸುದ್ದಿ

    ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್‌ನ ಹೈಲೈಟ್ ಇಲ್ಲಿವೆ..!

    February 1, 2024
    Share

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 6 ನೇ ಬಾರಿಗೆ ಮಧ್ಯಂತರ ಬಜೆಟ್ 2024 ಮಂಡಿಸಿದ್ದಾರೆ.

    ಕೇಂದ್ರ ಸರ್ಕಾರದ ಬಜೆಟ್ ನ ಹೈಲೆಟ್ಸ್

    * ಆಯುಷ್ಮಾನ್ ಭಾರತ್ ಆಯುಷ್ಮಾನ್ ಭಾರತ್ ಅಡಿಯಲ್ಲಿ ಎಲ್ಲಾ ಆಶಾ ಕಾರ್ಯಕರ್ತೆಯರಿಗೆ, ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕರಿಗೆ ಆರೋಗ್ಯ ರಕ್ಷಣೆ ಸೇವೆ ವಿಸ್ತರಿಸಲಾಗುವುದು

    *ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ

    *ಕಿಸಾನ್ ಸಂಪದ ಯೋಜನೆಯಿಂದ 38 ಲಕ್ಷ ರೈತರಿಗೆ ಲಾಭವಾಗಿದೆ. ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ. ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಿಸಲಾಗುವುದು.

    *ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಮೂಲಸೌಕರ್ಯಕ್ಕೆ ಸರ್ಕಾರ ಹಣ ವ್ಯವಸ್ಥೆ ಮಾಡಲಿದೆ, ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದ್ದಾರೆ.

    *ಸಣ್ಣ ನಗರಗಳಿಗೂ ಮೆಟ್ರೋ ವಿಸ್ತರಣೆ- 40 ಸಾವಿರ ರೈಲ್ವೆ ಕೋಚ್ ಬದಲಾವಣೆಗೆ ಕ್ರಮ ಕೈಗೊಂಡಿದ್ದೇವೆ, ಮೆಟ್ರೋ, ವಂದೇ ಭಾರತ್ ರೈಲಿಗೆ ಹೆಚ್ಚಿನ ಒತ್ತು.

    *ದೇಶದಲ್ಲಿ ಹಾಲು ಉತ್ಪಾದನಾ ಡೇರಿಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ಪ್ರತ್ಯೇಕ ಮತ್ಸ ಸಂಪದ ಯೋಜನೆ ಜಾರಿಗೊಳಿಸಿದೆ.

    *2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುತ್ತೇವೆ. -ಸ್ಕಿಲ್ ಇಂಡಿಯಾ ಮಿಷನ್ 1.4 ಕೋಟಿ ಯುವಕರಿಗೆ ತರಬೇತಿ ನೀಡಿದೆ, 54 ಲಕ್ಷ ಯುವಕರಿಗೆ ತರಬೇತಿ ನೀಡಿದೆ ಮತ್ತು 3000 ಹೊಸ ಐಟಿಐಗಳನ್ನು ಸ್ಥಾಪಿಸಿದೆ.

    *ಬಾಡಿಗೆ ಮನೆಗಳು, ಕೊಳೆಗೇರಿಗಳಲ್ಲಿ ವಾಸಿಸುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ನೆರವು ನೀಡಲಾಗುತ್ತದೆ.

    *ಮೀನುಗಾರಿಕೆ ಯೋಜನೆಯನ್ನು ಉತ್ತೇಜಿಸಲು ಸರ್ಕಾರ ಕೆಲಸ ಮಾಡುತ್ತದೆ, ಸರ್ಕಾರ 5 ಇಂಟಿಗ್ರೇಟೆಡ್ ಆಕ್ವಾ ಪಾರ್ಕ್ಗಳನ್ನು ತೆರೆಯಲಿದೆ.

    *ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು.

    *ಸರ್ಕಾರದ ಗಮನವು ಜಿಡಿಪಿ ಮೇಲೆ ಇದೆ ಎಂದು ಹಣಕಾಸು ಸಚಿವೆ ಸೀತಾರಾಮನ್ ಹೇಳಿದರು. ಸರ್ಕಾರವು ಆಡಳಿತ, ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಮೇಲೆ ಸಮಾನವಾಗಿ ಗಮನಹರಿಸುತ್ತಿದೆ ಎಂದರು.

    *ಪ್ರಧಾನಮಂತ್ರಿ ಮತ್ಸ ಸಂಪದ ಯೋಜನೆ ವಿಸ್ತರಿಸಲಾಗುವುದು. ಜೈಜವಾನ್, ಜೈಕಿಸಾನ್, ಜೈವಿಜ್ಞಾನ, ಜೈ ಅನುಸಂಧಾನ ಎಂಬ ಪ್ರಧಾನಿ ಮೋದಿ ಅವರ ಘೋಷಣೆಯಡಿ ಕಾರ್ಯನಿರ್ವಹಿಸುತ್ತೇವೆ.

    *ಪ್ರವಾಸೋದ್ಯಮಕ್ಕೆ ರಾಜ್ಯಗಳಿಗೆ ಬಡ್ಡಿ ರಹಿತ ಸಾಲ .

    *ಆದಾಯ ತೆರಿಗೆ ಸ್ಲ್ಯಾಬ್ನಲ್ಲಿ ಯಾವುದೇ ಬದಲಾವಣೆ ಇಲ್ಲ. -ಕಳೆದ 10 ವರ್ಷಗಳಲ್ಲಿ ನೇರ ತೆರಿಗೆ ಪ್ರಮಾಣದಲ್ಲಿ ಶೇ.3 ರಷ್ಟು ಹೆಚ್ಚಳವಾಗಿದೆ.

    ಈ ಬಾರಿ ನಿರ್ಮಲಾ ಸೀತಾರಾಮನ್ ಕೇವಲ 1 ಗಂಟೆಗಳ ಕಾಲ ಬಜೆಟ್ ಮಂಡಿಸಿರುವುದು ಆಶ್ಚರ್ಯ ಮೂಡಿಸಿದೆ. 2022ರಲ್ಲಿ 92 ನಿಮಿಷಗಳ ಬಜೆಟ್ ಮಂಡಿಸಿದ್ದರು.

    Post Views: 303

    Related Posts

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಜಿರೆ ಮನೋಜ್ ಕುಂಜುರ್ಪ ಗಡಿಪಾರು ಆದೇಶ ಅರ್ಜಿ ವಜಾ

    September 14, 2026

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.