Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉದ್ಯಮಿ ಕಿಡ್ನ್ಯಾಪ್ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್..!
    ಇತ್ತೀಚಿನ ಸುದ್ದಿ

    ಉದ್ಯಮಿ ಕಿಡ್ನ್ಯಾಪ್ ಪ್ರಕರಣ; ಇಬ್ಬರು ಆರೋಪಿಗಳು ಅರೆಸ್ಟ್..!

    January 12, 2024
    Share

    ಬೆಂಗಳೂರು: ಐಎ ಎಸ್ ಹಾಗೂ ಐಪಿಎಸ್ ಅಧಿಕಾರಿಯಾಗುವ ಕನಸು ಕಂಡಿದ್ದ ಯುವಕನೊಬ್ಬ ಉದ್ಯಮಿಯನ್ನು ಕಿಡ್ನ್ಯಾಪ್ ಮಾಡಿ ಸಿಕ್ಕಿ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಉದ್ಯಮಿ ಚೇತನ್ ಷಾ ಎಂಬುವವರನ್ನು ಕಿಡ್ನ್ಯಾಪ್ ಮಾಡಿ, ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ಸಚಿನ್ ಹಾಗೂ ಗೌರಿ ಶಂಕರ್ ಬಂಧಿತ ಆರೋಪಿಗಳು.

    ಉದ್ಯಮಿ ಚೇತನ್ ಷಾ, ತನ್ನ ಮಗಳಿಗೆ ಬಿಬಿಎ ಸೀಟ್ ಕೊಡಿಸಲು ಓಡಾಡುತ್ತಿದ್ದರು. ಈ ವೇಳೆ ಸಚಿನ್ ಎಂಬಾತ ಚೇತನ್ ಷಾ ಸಂಪರ್ಕಕ್ಕೆ ಬಂದಿದ್ದ. ತಾನು ಬಿವಿಎ ಸೀಟ್ ಕೊಡಿಸುವುದಾಗಿ ಹೇಳಿ ಹಣ ಕೇಳಿದ್ದ. ಇದೇ ವೇಳೆ ಚೇತನ್ ಷಾ ಅವರ ಮಗಳಿಗೆ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ಕಾಲೇಜು ನಿಯಮದಂತೆ ಸೀಟ್ ಸಿಕ್ಕಿತ್ತು. ಆದರೆ ಸಚಿನ್ ಆ ಸೀಟ್ ತಾನು ಕೊಡಿಸಿದ್ದು ಹಣ ನೀಡುವಂತೆ ಡಿಮ್ಯಾಂಡ್ ಮಾಡಿದ್ದ. ಹಣ ನೀಡಲು ಚೇತನ್ ಷಾ ನಿರಾಕರಿಸಿದ್ದರು.

    ಇದರಿಂದ ಉದ್ಯಮಿ ಚೇತನ್ ಷಾ ಕಿಡ್ನ್ಯಾಪ್ ಗೆ ಸಚಿನ್ ಸಂಚು ರೂಪಿಸಿ, ತನ್ನ ಸಹಚರರ ಜೊತೆ ಸೇರಿ ಆಟೋದಲ್ಲಿ ಕಿಡ್ನ್ಯಾಪ್ ಮಾಡಿ ಬಳಿಕ ಕಾರಿನಲ್ಲಿ ಕರೆದೊಯ್ದಿದ್ದರು. ಹಣ ಕೈ ಸೇರುವವರೆಗೂ ಕಾರಿನಲ್ಲಿ ಇಡೀ ಬೆಂಗಳೂರನ್ನು ಸುತ್ತಾಡಿಸುತ್ತಲೇ ಇದ್ದರು. ಕೊನೆಗೆ ಉದ್ಯಮಿಯಿಂದ 7 ಲಕ್ಷ ಹಣ ಪಡೆದು ಕಾರಿನಿಂದ ಇಳಿದು ಆರೋಪಿಗಳು ಪರಾರಿಯಾಗಿದ್ದರು.

    ರಾಜಾಜಿನಗರ ಠಾಣೆಯಲ್ಲಿ ಉದ್ಯಮಿ ಚೇತನ್ ಷಾ ದೂರು ನೀಡಿದ್ದರು. ಇದೀಗ ಪ್ರಕರಣ ಸಂಬಂಧ ಆರೋಪಿ ಸಚಿನ್ ಹಾಗೂ ಗೌರಿ ಶಂಕರ್ ನನ್ನು ಪೊಲೀಸರು ಬಂಧಿಸಿದ್ದು, 7 ಲಕ್ಷ ಹಣ ಹಾಗೂ ಮೊಬೈಲ್ ವಶಕ್ಕೆ ಪಡೆದಿದ್ದಾರೆ.

    Post Views: 298

    Related Posts

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.