Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Beauty»ಅಂಡಾಶಯದ ಕ್ಯಾನ್ಸರ್ ಗೆ 30 ರ ಹರೆಯದ ಫ್ಯಾಶನ್ ಇನ್‌ ಫ್ಲುಯೆನ್ಸರ್‌ ಸುರಭಿ ಜೈನ್ ನಿಧನ
    Beauty

    ಅಂಡಾಶಯದ ಕ್ಯಾನ್ಸರ್ ಗೆ 30 ರ ಹರೆಯದ ಫ್ಯಾಶನ್ ಇನ್‌ ಫ್ಲುಯೆನ್ಸರ್‌ ಸುರಭಿ ಜೈನ್ ನಿಧನ

    April 20, 2024
    Share

    ನವದೆಹಲಿ : ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿದ್ದ ಫ್ಯಾಶನ್ ಇನ್‌ ಫ್ಲುಯೆನ್ಸರ್‌ ಸುರಭಿ ಜೈನ್ ಅಂಡಾಶಯ ಕ್ಯಾನ್ಸರ್ ನಿಂದಾಗಿ ತನ್ನ 30ನೇ ವರ್ಷಕ್ಕೆ ಸಾವನಪ್ಪಿದ್ದಾರೆ.

    ಇನ್‌ಸ್ಟಾಗ್ರಾಮ್‌ನಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶ್ರೀಮತಿ ಜೈನ್ ಅಂಡಾಶಯದ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದರು. ಕ್ಯಾನ್ಸರ್‌ ಗೆ ಸಂಬಂಧಿಸಿದಂತೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಫೋಟೋವನ್ನು ಹಂಚಿಕೊಂಡು ಆರೋಗ್ಯದ ಬಗ್ಗೆ ಇತ್ತೀಚೆಗೆ ಅಪ್ಡೇಟ್‌ ನ್ನು ಹಂಚಿಕೊಂಡಿದ್ದರು. ಸುರಭಿ ಜೈನ್ ಎಂಟು ವಾರಗಳ ಹಿಂದೆ ಆಸ್ಪತ್ರೆಯಲ್ಲಿ ತನ್ನ ಚಿತ್ರವನ್ನು ಹಂಚಿಕೊಂಡಿದ್ದಳು.

    ಗುರುವಾರ ಅವರು ನಿಧನರಾಗಿದ್ದು ಶುಕ್ರವಾರ(ಏ.19 ರಂದು) ಗಾಜಿಯಾಬಾದ್‌ನಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು ಎಂದು ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. “ನನ್ನ ಆರೋಗ್ಯದ ಬಗ್ಗೆ ನಾನು ನಿಮಗೆ ಎಲ್ಲವನ್ನೂ ಅಪ್‌ಡೇಟ್ ಮಾಡಿಲ್ಲ ಎಂದು ನನಗೆ ತಿಳಿದಿದೆ, ಅದು ನನಗೆ ಪ್ರತಿದಿನ ಬರುತ್ತಿರುವ ಸಂದೇಶಗಳ ಸಂಖ್ಯೆಯನ್ನು ತಪ್ಪಾಗಿ ಭಾವಿಸುತ್ತದೆ. ಆದರೆ ವಿಷಯಗಳು ಸರಿಯಾಗಿ ನಡೆಯುತ್ತಿಲ್ಲ. ಆದ್ದರಿಂದ ಹಂಚಿಕೊಳ್ಳಲು ಹೆಚ್ಚು ಇಲ್ಲ. ಕಳೆದ 2 ತಿಂಗಳುಗಳು ನಾನು ಹೆಚ್ಚಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ, ಇದು ಕಷ್ಟಕರವಾಗಿದೆ ಮತ್ತು ಇದೆಲ್ಲವೂ ಕೊನೆಗೊಳ್ಳಬೇಕೆಂದು ನಾನು ಬಯಸುತ್ತೇನೆ, ”ಎಂದು ಅವರು ಬರೆದಿದ್ದಾರೆ.

    2022ರಲ್ಲಿ ಅವರಿಗೆ ಕ್ಯಾನ್ಸರ್ ಪತ್ತೆಯಾಗಿತ್ತು, ಬಳಿಕ ಚಿಕಿತ್ಸೆ ತೆಗೆದುಕೊಂಡ ಅವರು ನಂತರ ಸೋಶಿಯಲ್ ಮಿಡಿಯಾದಲ್ಲಿ ಫ್ಯಾಶನ್ ಇನ್‌ ಫ್ಲುಯೆನ್ಸರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದರು, ಈ ನಡುವೆ ಮತ್ತೆ ಕ್ಯಾನ್ಸರ್ ಉಲ್ಬಣಿಸಿ ಅವರ ಜೀವನವನ್ನೇ ಬಲಿ ತೆಗೆದುಕೊಂಡಿದೆ.

    Post Views: 748

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.