Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿಜಿಟಲ್ ಅರೆಸ್ಟ್ ಭೇದಿಸಿದ ಸಿಬಿಐ ಪೊಲೀಸ್ : ಮಾಜಿ ಬ್ಯಾಂಕ್ ಅಧಿಕಾರಿ ಸಹಿತ ನಾಲ್ವರ ಬಂಧನ
    ಇತ್ತೀಚಿನ ಸುದ್ದಿ

    ಡಿಜಿಟಲ್ ಅರೆಸ್ಟ್ ಭೇದಿಸಿದ ಸಿಬಿಐ ಪೊಲೀಸ್ : ಮಾಜಿ ಬ್ಯಾಂಕ್ ಅಧಿಕಾರಿ ಸಹಿತ ನಾಲ್ವರ ಬಂಧನ

    April 19, 2026
    Share

    ಹೊಸದಿಲ್ಲಿ/ಹೈದರಾಬಾದ್‌: ಹಿರಿಯ ನಾಗರಿಕರೊಬ್ಬರನ್ನು ಡಿಜಿಟಲ್ ಬಂಧನದಲ್ಲಿರಿಸಿ 1.6 ಕೋಟಿ ರೂ. ಸುಲಿಗೆ ಮಾಡಿದ, ಸೈಬರ್ ವಂಚನೆಯ ಹಗರಣವನ್ನು ಸಿಬಿಐ ಭೇದಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಶನಿವಾರ ತೆಲಂಗಾಣ ಹಾಗೂ ಆಂಧ್ರಪ್ರದೇಶದ ಐದು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದು, ಮಾಜಿ ಸಹಾಯಕ ಬ್ಯಾಂಕ್ ಮ್ಯಾನೇಜ‌ರ್ ಸಹಿತ ಮೂವರನ್ನು ಬಂಧಿಸಿದೆ.ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಸಿಬಿಐ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿತ್ತು. ಬಂಧಿತ ಆರೋಪಿಗಳನ್ನು ಇಂಡಸ್ಟ್ರಾಂಡ್ ಬ್ಯಾಂಕ್‌ ಮಾಜಿ ಸಹಾಯಕ ಮ್ಯಾನೇಜ‌ರ್ ಡುಬ್ಬಕ್ಕ ಮಹೇಶ್ ಹಾಗೂ ರಾಜೇಶ್ ಕನ್ನಾ ಹಾಗೂ ವಾಯಲ ಶ್ರೀನಿವಾಸ್ ಎಂದು ಗುರುತಿಸಲಾಗಿದೆ.

    ಕಾಲ್ಪನಿಕ ‘ಡಿಜಿಟಲ್ ಬಂಧನದ ‘ ಮೂಲಕ ಹಿರಿಯ ನಾಗರಿಕನನ್ನು ಬೆದರಿಸಿ, ಸುಲಿಗೆ ಮಾಡಿದ ಹಣವನ್ನು ನಕಲಿ ಕಂಪೆನಿಯೊಂದರ ಹೆಸರಿನಲ್ಲಿ ತೆರೆಯಲಾದ ಬ್ಯಾಂಕ್‌ ಖಾತೆಗೆ ವರ್ಗಾಯಿಸಲಾಗಿತ್ತು. ಹಣದ ಮೂಲವನ್ನು ಬಚ್ಚಿಡಲು ವಿವಿಧ ವಾಹಿನಿಗಳ ಮೂಲಕ ಈ ಹಣವು ಖಾತೆಗೆ ಹೋಗುವಂತೆ ಮಾಡಲಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.ಅಕ್ರಮವಾಗಿ ಬ್ಯಾಂಕ್ ಖಾತೆಯನ್ನು ತೆರೆಯವುದಕ್ಕೆ ಮಹೇಶ್ ನೆರವಾಗಿದ್ದರೆ, ಇನ್ನಿಬ್ಬರು ಅಕ್ರಮ ಹಣದ ವರ್ಗಾವಣೆಯನ್ನು ವ್ಯವಸ್ಥೆಗೊಳಿಸಿದ್ದರೆಂದು ಸಿಬಿಐ ಆಪಾದಿಸಿದೆ.

    ಆರೋಪಿಗಳಿಗೆ ಸಂಬಂಧಿಸಿದ ಸ್ಥಳಗಲ್ಲಿ ಸಿಬಿಐ ಶೋಧ ಕಾರ್ಯಾಚರಣೆಯ ವೇಳೆ ಹಲವಾರು ಅಕ್ರಮ ದಾಖಲೆಗಳು ಹಾಗೂ ಇಲೆಕ್ಟ್ರಾನಿಕ್ ಉಪಕರಣಗಳು ಪತ್ತೆಯಾಗಿವೆ, ಇದರಿಂದ ಪ್ರಕರಣದ ಬಗ್ಗೆ ಇನ್ನೂ ಹೆಚ್ಚಿನ ಸುಳಿವು ದೊರೆಯಬಹುದೆಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

    Post Views: 169

    Related Posts

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026

    ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಮುಖಂಡ ‘ಮಾಣಿ ನರಸಿಂಹ’ ಅವರಿಗೆ ಗಡಿಪಾರು ನೋಟಿಸ್..!

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.