Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳಾದೇವಿ ದೇವಸ್ಥಾನ ಆವರಣದಲ್ಲಿ ಮೂವರು ಮಹಿಳೆಯರ ಚಿನ್ನದ ಸರ ಕಳವು-ದೂರು ದಾಖಲು..!
    ಇತ್ತೀಚಿನ ಸುದ್ದಿ

    ಮಂಗಳಾದೇವಿ ದೇವಸ್ಥಾನ ಆವರಣದಲ್ಲಿ ಮೂವರು ಮಹಿಳೆಯರ ಚಿನ್ನದ ಸರ ಕಳವು-ದೂರು ದಾಖಲು..!

    October 15, 2024
    Share

    ಮಂಗಳೂರು: ನಗರದ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ನವರಾತ್ರಿ ಉತ್ಸವಕ್ಕೆ ತೆರಳಿದ್ದ ಮೂವರು ಮಹಿಳೆಯರ ಚಿನ್ನದ ಸರ ಕಳವಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲೀಲಾ ಎಂಬವರು ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುವ ನವರಾತ್ರಿ ಉತ್ಸವದ ಪ್ರಯುಕ್ತ ನಡೆಯುವ ದೇವರ ದರ್ಶಕ್ಕೆ ಅ.11ರಂದು ಹೋದ ವೇಳೆ ಅವರ 6 ಪವನ್ ತೂಕದ ಸರವನ್ನು ಕಳವುಗೈಯಲಾಗಿದೆ. ಅದೇ ವೇಳೆ ಕಮಲಾಕ್ಷಿ ಎಂಬವರ 3 ಪವನ್ ಮತ್ತು ಮೀನಾಕ್ಷಿ ಎಂಬವರ 4 ಪವನ್ ತೂಕದ ಚಿನ್ನದ ಸರ ಕೂಡಾ ಕಳವಾ ಗಿದೆ. ಇವುಗಳ ಒಟ್ಟು ಮೌಲ್ಯ 4 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸ್ಮಿತಾ ಎಂಬವರು ನೀಡಿದ ದೂರಿನಂತೆ ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 314

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.