Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಭಾರೀ ಮಳೆಯಿಂದಾಗಿ ಚಾರ್ಮಾಡಿ  ಹೆದ್ದಾರಿ, ತಡೆಗೋಡೆಗಳಲ್ಲಿ ಬಿರುಕು..!
    ಇತ್ತೀಚಿನ ಸುದ್ದಿ

    ಭಾರೀ ಮಳೆಯಿಂದಾಗಿ ಚಾರ್ಮಾಡಿ  ಹೆದ್ದಾರಿ, ತಡೆಗೋಡೆಗಳಲ್ಲಿ ಬಿರುಕು..!

    July 6, 2024
    Share

    ಕಳೆದ 15 ದಿನಗಳಿಂದ ಚಾರ್ಮಾಡಿ ಘಾಟಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಚಾರ್ಮಾಡಿ ಘಾಟಿಯಲ್ಲಿ ಐದಾರು ಕಡೆ ಭೂಮಿ ಬಾಯ್ಬಿಟ್ಟಿದ್ದು ರಸ್ತೆಯ ತಡೆಗೋಡೆಗಳು ಕೂಡ ಬಿರುಕು ಬಿಟ್ಟಿವೆ.

    ಈ ಮಾರ್ಗದಲ್ಲಿ ನಿತ್ಯ ಹತ್ತಾರು ಅಂಬುಲೆನ್ಸ್‌ ಗಳು ರೋಗಿಗಳನ್ನ ಹೊತ್ತು ಉಡುಪಿ ಹಾಗೂ ಮಂಗಳೂರಿಗೆ ಹೋಗುತ್ತವೆ. 15 ದಿನಗಳ ನಿರಂತರ ಮಳೆಗೆ ಚಾರ್ಮಾಡಿ ಘಾಟಿಯಲ್ಲಿ ಭೂಮಿ ಬಾಯ್ಬಿಟ್ಟಿದ್ದು ತಡೆಗೋಡೆಗಳು ಕೂಡ ಬಿರುಕು ಬಿಟ್ಟಿವೆ.

    ಇದರಿಂದ ಈ ಮಾರ್ಗದಲ್ಲಿ ಸಂಚಾರ ಮಾಡುವ ಪ್ರಯಾಣಿಕರು ಆತಂಕದಲ್ಲಿ ಪ್ರಯಾಣ ಮಾಡುವಂತಾಗಿದೆ.

    Post Views: 200

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.