Facebook Twitter Instagram
    Tuesday, June 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಕರಗ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ : ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    BREAKING NEWS : ಕರಗ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ : ಆರೋಪಿ ಅರೆಸ್ಟ್

    April 13, 2023
    Share

    ಬೆಂಗಳೂರು : ಐತಿಹಾಸಿಕ ಬೆಂಗಳೂರು ಕರಗ ಹೊತ್ತಿದ್ದ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ ಸಂಬಂಧ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

    ಬೆಂಗಳೂರಿನ ಜೆ.ಪಿ.ನಗರದ ನಿವಾಸಿ ಆದಿ ನಾರಾಯಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಆದಿನಾರಾಯಣ ಕರಗ ಹೊತ್ತಿದ್ದ ಪೂಜಾರಿ ಜ್ಞಾನೇಂದ್ರ ಮೇಲೆ ರಾಸಾಯನಿಕ ದಾಳಿ ಮಾಡಿದ್ದರು.

    ಬೆಂಗಳೂರು ಕರಗೋತ್ಸವದ ವೇಳೆ ಕರ ಹೊತ್ತಿದ್ದ ಪೂಜಾರಿ ಮೇಲೆ ರಾಸಾಯನಿಕ ದಾಳಿ ನಡೆದಿತ್ತು. ಏಪ್ರಿಲ್ 6 ರಂದು ಬೆಂಗಳೂರು ರಕಗೋತ್ಸವ ಹಿನ್ನೆಲೆಯಲ್ಲಿ ಪೂಜಾರಿ ಜ್ಞಾನೇಂದ್ರ ಕರಗ ಹೊತ್ತಿದ್ದರು. ಅಂದು ಮಧ್ಯರಾತ್ರಿ ಭಕ್ತಾದಿಗಳ ಗುಂಪಿನಲ್ಲಿ ಆರೋಪಿ ಆದಿನಾರಾಯಣ ರಾಸಾಯನಿಕ ದ್ರಾವಣ ಸಿಂಪಡಿಸಿದ್ದ. ಇದರಿಂದ ಪೂಜಾರಿಯ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಸುಟ್ಟ ಗಾಯಗಳಾಗಿವೆ.

    Post Views: 193

    Related Posts

    ಮಟ್ಕಾ ದಂಧೆಯ ವಿರುದ್ಧ ಬೃಹತ್ ಕಾರ್ಯಾಚರಣೆ: 12 ಮಂದಿ ವಶಕ್ಕೆ

    June 3, 2025

    ದಕ್ಷಿಣ ಕನ್ನಡದ 36 ಮಂದಿ ರೌಡಿಶೀಟರ್ ಗಳ ಗಡಿಪಾರು ಕಾನೂನು ಪ್ರಕ್ರಿಯೆ ಆರಂಭ

    June 3, 2025

    ಮಂಗಳೂರು: ಪೊಲೀಸರ ಕಾರ್ಯಾಚರಣೆಗೆ ಅಡ್ಡಿಪಡಿಸಿದರೆ ಕಠಿಣ ಕ್ರಮ- ಎಸ್ಪಿ ಡಾ.ಅರುಣ್ ಎಚ್ಚರಿಕೆ

    June 2, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.