Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»BREAKING NEWS : ಕರಗ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ : ಆರೋಪಿ ಅರೆಸ್ಟ್
    ಇತ್ತೀಚಿನ ಸುದ್ದಿ

    BREAKING NEWS : ಕರಗ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ : ಆರೋಪಿ ಅರೆಸ್ಟ್

    April 13, 2023
    Share

    ಬೆಂಗಳೂರು : ಐತಿಹಾಸಿಕ ಬೆಂಗಳೂರು ಕರಗ ಹೊತ್ತಿದ್ದ ಪೂಜಾರಿ ಮೇಲೆ ರಾಸಾಯನಿಕ ದಾಳಿ ಪ್ರಕರಣ ಸಂಬಂಧ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

    ಬೆಂಗಳೂರಿನ ಜೆ.ಪಿ.ನಗರದ ನಿವಾಸಿ ಆದಿ ನಾರಾಯಣ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಆದಿನಾರಾಯಣ ಕರಗ ಹೊತ್ತಿದ್ದ ಪೂಜಾರಿ ಜ್ಞಾನೇಂದ್ರ ಮೇಲೆ ರಾಸಾಯನಿಕ ದಾಳಿ ಮಾಡಿದ್ದರು.

    ಬೆಂಗಳೂರು ಕರಗೋತ್ಸವದ ವೇಳೆ ಕರ ಹೊತ್ತಿದ್ದ ಪೂಜಾರಿ ಮೇಲೆ ರಾಸಾಯನಿಕ ದಾಳಿ ನಡೆದಿತ್ತು. ಏಪ್ರಿಲ್ 6 ರಂದು ಬೆಂಗಳೂರು ರಕಗೋತ್ಸವ ಹಿನ್ನೆಲೆಯಲ್ಲಿ ಪೂಜಾರಿ ಜ್ಞಾನೇಂದ್ರ ಕರಗ ಹೊತ್ತಿದ್ದರು. ಅಂದು ಮಧ್ಯರಾತ್ರಿ ಭಕ್ತಾದಿಗಳ ಗುಂಪಿನಲ್ಲಿ ಆರೋಪಿ ಆದಿನಾರಾಯಣ ರಾಸಾಯನಿಕ ದ್ರಾವಣ ಸಿಂಪಡಿಸಿದ್ದ. ಇದರಿಂದ ಪೂಜಾರಿಯ ಕತ್ತು ಹಾಗೂ ಹೊಟ್ಟೆ ಭಾಗಕ್ಕೆ ಸುಟ್ಟ ಗಾಯಗಳಾಗಿವೆ.

    Post Views: 265

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.