Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕರ್ನಾಟಕದಲ್ಲಿ 5 ವರ್ಷಗಳಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆ : ಬೆಚ್ಚಿ ಬೀಳಿಸುವ ವರದಿ ಬಹಿರಂಗ.!
    ಇತ್ತೀಚಿನ ಸುದ್ದಿ

    ಕರ್ನಾಟಕದಲ್ಲಿ 5 ವರ್ಷಗಳಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆ : ಬೆಚ್ಚಿ ಬೀಳಿಸುವ ವರದಿ ಬಹಿರಂಗ.!

    August 20, 2025
    Share

    ಬೆಂಗಳೂರು : ಕರ್ನಾಟಕದಲ್ಲಿ ಕಳೆದ 5 ವರ್ಷದ ಅವಧಿಯಲ್ಲಿ ರಾಜ್ಯಾದ್ಯಂತ 14 ಸಾವಿರಕ್ಕಿಂತ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ವರದಿಯೊಂದು ಬಹಿರಂಗಪಡಿಸಿದೆ.

    ಹೌದು, ಕರ್ನಾಟಕದಲ್ಲಿ 5 ವರ್ಷಗಳಲ್ಲಿ 14 ಸಾವಿರಕ್ಕೂ ಹೆಚ್ಚು ಮಕ್ಕಳು ನಾಪತ್ತೆಯಾಗಿದ್ದು, ಈ ಪೈಕಿ 1,336 ಮಕ್ಕಳು ಇನ್ನೂ ನಿಗೂಢವಾಗಿದ್ದಾರೆ. ಕಿಡ್ನಾಪ್ ಹಾಗೂ ನಿಗೂಢ ಆದವರ ಪೈಕಿ ಹೆಣ್ಣು ಮಕ್ಕಳೇ ಹೆಚ್ಚಾಗಿದ್ದಾರೆ ಎಂದು ರಾಜ್ಯ ಸರ್ಕಾರದ ಮಾಹಿತಿ ಹೊರಬಿದ್ದಿದೆ.

    ಈ ವರ್ಷ ಜುಲೈ ಅಂತ್ಯಕ್ಕೆ 2,170 ಮಕ್ಕಳು ನಾಪತ್ತೆಯಾಗಿದ್ದಾರೆ. ಕಾಣೆಯಾದವರ ಮಕ್ಕಳ ಪೈಕಿ ಬೆಂಗಳೂರು ನಗರ ಮೊದಲ ಸ್ಥಾನದಲ್ಲಿದೆ. ದಾವಣಗೆರೆ, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಚಿತ್ರದುರ್ಗ, ತುಮಕೂರು, ಮೈಸೂರು ನಂತರ ಸ್ಥಾನದಲ್ಲಿವೆ.

    2020ರಿಂದ ಈವರೆಗೂ ರಾಜ್ಯದಲ್ಲಿ 14,878 ಮಕ್ಕಳು ನಾಪತ್ತೆ ಪ್ರಕರಣ ದಾಖಲಾಗಿದ್ದು, ಈ ಪೈಕಿ 13,542 ಪ್ರಕರಣಗಳಲ್ಲಿ ಮಕ್ಕಳು ಪೋಷಕರ ಮಡಿಲಿಗೆ ಸೇರಿದ್ಧಾರೆ. ಬಾಕಿ 1,336 ಮಕ್ಕಳು ನಿಗೂಢವಾಗಿದ್ದಾರೆ. ಅಪಹರಣಕ್ಕೆ ಒಳಗಾದ 10,792 ಹೆಣ್ಣು ಮಕ್ಕಳ ಪೈಕಿ 1,003 ಕಾಣೆಯಾಗಿದ್ದಾರೆ. 4,086 ಗಂಡು ಮಕ್ಕಳ ಪೈಕಿ 333 ಮಕ್ಕಳು ನಿಗೂಢವಾಗಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.

    Post Views: 277

    Related Posts

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.