Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಾಲಕನನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಸಹಪಾಠಿಗಳು
    ಇತ್ತೀಚಿನ ಸುದ್ದಿ

    ಬಾಲಕನನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಸಹಪಾಠಿಗಳು

    January 26, 2024
    Share

    ಕಲಬುರಗಿಯಲ್ಲಿ ಅಮಾನವೀಯ ಘಟನೆ ನಡೆದಿದ್ದು, ಸಹಪಾಠಿಗಳು ಬಾಲಕನನ್ನು ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಘಟನೆ ಬೆಳಕಿಗೆ ಬಂದಿದೆ.

    ಕಲಬುರ್ಗಿಯ ಹಾಸ್ಟೆಲ್ ಒಂದರಲ್ಲಿ ಈ ಘಟನೆ ನಡೆದಿದ್ದು, ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಪೂಜೆಗೆ ಬರಲಿಲ್ಲವೆಂದು ವಿದ್ಯಾರ್ಥಿಯನ್ನು ಅರಬೆತ್ತಲೆ ಮಾಡಿ ಮೆರವಣಿಗೆ ಮಾಡಲಾಗಿದೆ.

    ವಿದ್ಯಾರ್ಥಿಯೊಬ್ಬ ಪೂಜೆಗೆ ಬರಲ್ಲ ಎಂದಿದ್ದಕ್ಕೆ ಸಹ ಪಾಠಿಗಳು ಆತನಿಗೆ ಥಳಿಸಿ ಅರೆಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ್ದಾರೆ.

    ವಿದ್ಯಾರ್ಥಿ ಅರೆಬೆತ್ತಲೆ ಮಾಡಿ ಅಂಬೇಡ್ಕರ್ ಫೋಟೋ ಕೊಟ್ಟು ಮೆರವಣಿಗೆ ಮಾಡಲಾಗಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. .ಕಲಬುರಗಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,

    Post Views: 199

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.