Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಮುದ್ರದಾಳದಲ್ಲಿ ʼತ್ರಿವರ್ಣ ಧ್ವಜʼ ಹಾರಿಸಿದ ಕೋಸ್ಟ್​ ಗಾರ್ಡ್​
    ಇತ್ತೀಚಿನ ಸುದ್ದಿ

    ಸಮುದ್ರದಾಳದಲ್ಲಿ ʼತ್ರಿವರ್ಣ ಧ್ವಜʼ ಹಾರಿಸಿದ ಕೋಸ್ಟ್​ ಗಾರ್ಡ್​

    July 31, 2022
    Share

    ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದದ್ದು, ಈ ವೇಳೆ ʼಹರ್​ ಘರ್​ ತಿರಂಗಾʼ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಭಾರತೀಯ ಕೋಸ್ಟ್​ ಗಾರ್ಡ್​ ಸಮುದ್ರದಲ್ಲಿ ನೀರೊಳಗೆ ಧ್ವಜ ಹಾರಿಸಿದ್ದಾರೆ.

    “ಜನರ ಹೃದಯದಲ್ಲಿ ದೇಶಭಕ್ತಿಯ ಭಾವನೆಯನ್ನು ಪ್ರೇರೇಪಿಸುವುದು ಮತ್ತು ಭಾರತೀಯ ರಾಷ್ಟ್ರಧ್ವಜದ ಬಗ್ಗೆ ಜಾಗೃತಿ ಮೂಡಿಸುವುದು ಈ ಕಾರ್ಯದ ಹಿಂದಿನ ಉದ್ದೇಶ” ಎಂದು ಐಸಿಜಿ ಅಧಿಕಾರಿಗಳು ತಿಳಿಸಿದ್ದಾರೆ.

    75ನೇ ಸ್ವಾತಂತ್ರ್ಯದ ದಿನಾಚರಣೆಯನ್ನು ಜನರ ಪಾಲ್ಗೊಳ್ಳುವಿಕೆಯೊಂದಿಗೆ ಆಚರಿಸಲು ಕೇಂದ್ರ ಸರ್ಕಾರ ‘ಹರ್​ ಘರ್​ ತಿರಂಗ’ ಅಭಿಯಾನ ಹಮ್ಮಿಕೊಂಡಿದ್ದು, ಎಲ್ಲರೂ ತಮ್ಮ ಮನೆಗಳ ಮೇಲೆ ಭಾರತದ ರಾಷ್ಟ್ರಧ್ವಜವನ್ನು ಹಾರಿಸಲು ಬಯಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಜುಲೈ 22ರಂದು ಹರ್​ ಘರ್​ ತಿರಂಗಾ ಅಭಿಯಾನಕ್ಕೆ ಚಾಲನೆ ನೀಡಿದರು.

    ಧ್ವಜಗಳ ಉತ್ಪಾದನೆಗೆ ರಾಜ್ಯಗಳು ಸ್ವಸಹಾಯ ಗುಂಪುಗಳನ್ನು ಸಜ್ಜುಗೊಳಿಸಿವೆ ಮತ್ತು ಸ್ಥಳೀಯ ಟೈಲರಿಂಗ್​ ಘಟಕಗಳು ಮತ್ತು ಎಂಎಸ್​ಎಂಇ ಗಳನ್ನು ಸಹ ನಿಯೋಜಿಸಲಾಗಿದೆ. ಜವಳಿ ಸಚಿವಾಲಯವು ದೊಡ್ಡ ಪ್ರಮಾಣದಲ್ಲಿ ಧ್ವಜಗಳನ್ನು ಪೂರೈಸುವ ಧ್ವಜ ಉತ್ಪಾದಕರನ್ನು ಗುರುತಿಸಿದೆ.

    ರಾಜ್ಯ, ಕೇಂದ್ರಾಡಳಿತ ಪ್ರದೇಶಗಳು ಮತ್ತು ಸಚಿವಾಲಯಗಳು ಪೂರ್ಣ ಉತ್ಸಾಹದಿಂದ ಪ್ರಚಾರದಲ್ಲಿ ವ್ಯಾಪಕವಾಗಿ ಭಾಗವಹಿಸುತ್ತಿವೆ. ಈ ಅಭಿಯಾನವು ಆಗಸ್ಟ್​ 13ರಿಂದ 15 ರವರೆಗೆ ದೇಶಾದ್ಯಂತ ಧ್ವಜಗಳನ್ನು ಹಾರಿಸುವ ಗುರಿಯನ್ನು ಹೊಂದಿದೆ.

    Post Views: 237

    Related Posts

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.