Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟ
    ಇತ್ತೀಚಿನ ಸುದ್ದಿ

    ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟ

    December 28, 2024
    Share

    ಮಂಗಳೂರು: ಮಂಗಳೂರಿನಲ್ಲಿ ಕೋಸ್ಟಲ್ ಬಿಗ್ ಭಾಷ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಸಹ್ಯಾದ್ರಿ ಕಾಲೇಜಿನ ಮೈದಾನಲ್ಲಿ ಜನವರಿ ತಿಂಗಳಾಂತ್ಯದಲ್ಲಿ ಆಯೋಜಿಸಲಾಗುವುದು ಎಂದು ಆಯೋಜಕರು ಹೇಳಿದ್ದಾರೆ. ಇದು ಟಿ20 ಫಾರ್ಮ್ಯಾಟ್ ಲೆದರ್ ಬಾಲ್ ಕ್ರಿಕೆಟ್ ಟೂರ್ನಮೆಂಟ್ ಆಗಿದ್ದು, ಫ್ರಾಂಚೈಸ್ ಆಧಾರಿತ ಟೂರ್ನಮೆಂಟ್ ಅಗಿದೆ. ಇದರಲ್ಲಿ ಒಟ್ಟು 6 ತಂಡಗಳು ಭಾಗವಹಿಸಲಿವೆ. ಪ್ರತೀ ಫ್ರಾಂಚೈಸ್‌ಗೆ 16 ಆಟಗಾರರು ಇರಲಿದ್ದು, ಪ್ರತಿ ತಂಡವು 5 ಲೀಗ್ ಪಂದ್ಯಗಳನ್ನು ಆಡುತ್ತದೆ. ಪ್ರತಿ ಪೂಲ್‌ನಿಂದ ಟಾಪ್ 2 ತಂಡಗಳು ಸೆಮಿಫೈನಲ್‌ಗಾಗಿ ಅರ್ಹರಾಗುವರು. ಈ ಆಟ OTT ಪ್ಲ್ಯಾಟ್‌ಫಾರ್ಮ್ ಒಂದರಲ್ಲಿ ಬಿತ್ತರಗೊಳ್ಳಲಿದೆ. KSCA ಯಿಂದ ವೈಶಿಷ್ಟ್ಯಪೂರ್ಣ ಗುರುತಿನ ಸಂಖ್ಯೆಯು ಇರುವವರು ಮಾತ್ರ ಪಾಲ್ಗೊಳ್ಳಲು ಅರ್ಹರಾಗಿದ್ದಾರೆ, ಕರ್ನಾಟಕ ಡೊಮೆಸ್ಟಿಕ್ ಕ್ರಿಕೆಟ್‌ನಲ್ಲಿ ಪಾಲ್ಗೊಂಡ 8 ಐಕಾನ್ ಆಟಗಾರರು ಆಡಲಿದ್ದಾರೆ. ನೋಂದಾಯಿತ ಆಟಗಾರರನ್ನು ಹರಾಜು ಪಟ್ಟಿಯಲ್ಲಿ ವಿಂಗಡಿಸಲಾಗುವುದು. ಒಂದು Under-19 ಆಟಗಾರ ಮತ್ತು ಎರಡು Under-23 ವಯೋಮಿತಿಯ ಆಟಗಾರರು ಪ್ಲೇಯಿಂಗ್ 11 ರ ತಂಡದಲ್ಲಿರಬೇಕು. ಪ್ರತಿ ದಿನ 3 ಪಂದ್ಯಗಳು. ಪ್ರೇಕ್ಷಕರು ಪ್ರವೇಶ ಶುಲ್ಕವಿಲ್ಲದೆ ಟೂರ್ನಮೆಂಟ್‌ ಅನ್ನು ವೀಕ್ಷಿಸಲು ಅವಕಾಶ ಮಾಡಿಕೊಡಲಾಗುವುದು.

    ಮೊದಲ ಡಿವಿಷನ್ ಆಟಗಾರರು ಮಂಗಳೂರು ಝೋನ್ ಆಡಿದವರು ಕೆಟಗರಿ A ಯಲ್ಲಿ ಸೇರಿಸಲ್ಪಡುತ್ತಾರೆ. KSCA ಮಂಗಳೂರು ಝೋನ್ ಲೀಗ್‌ಗಳನ್ನು ಪ್ರತಿನಿಧಿಸಿದ ಆಟಗಾರರು, ಕಠಿನ ನಿಯಮಗಳು ಮತ್ತು ಭ್ರಷ್ಟಾಚಾರ ವಿರೋಧಿ ಕ್ರಮಗಳನ್ನು ಅನುಸರಿಸಲಾಗುವುದು. ಅದೇ ರೀತಿ ಕೆಟಗರಿ B ಯಲ್ಲಿ ದ್ವಿತೀಯ ಮತ್ತು ತೃತೀಯ ಡಿವಿಷನ್ ಆಟಗಾರರು KSCA ಮಂಗಳೂರು ಝೋನ್ ಲೀಗ್‌ಗಳನ್ನು ಪ್ರತಿನಿಧಿಸಿದ ಆಟಗಾರರು ಆಗಿರಬೇಕು.
    ಆಟಗಾರರು ಮತ್ತು ಮಂಡಳಿಯ ನಡುವೆ ಅಗ್ರಿಮೆಂಟ್ ಕಡ್ಡಾಯವಾಗಿದೆ, KSCA ಆಡಳಿತ ನಿಯಮಾವಳಿಗಳ ಅಡಿಯಲ್ಲಿ ಟೂರ್ನಮೆಂಟ್ ನಡೆಯಲಿದೆ.

    ಟೂರ್ನಮೆಂಟ್‌ನ ಅತ್ಯುತ್ತಮ ಆಟಗಾರ, ಟೂರ್ನಮೆಂಟ್‌ನ ಅತ್ಯುತ್ತಮ ಕ್ಯಾಚ್, ಪರ್ಪಲ್ ಕ್ಯಾಪ್, ಆರಂಜ್ ಕ್ಯಾಪ್, Under-23 ಶ್ರೇಣಿಯ ಅತ್ಯುತ್ತಮ ಎಮರ್ಜಿಂಗ್ ಆಟಗಾರ ಹೀಗೆ ಹಲವಾರು ಪ್ರಶಸ್ತಿಗಳು ಇವೆ. KSCA ಪ್ರಮಾಣಿತ ಮ್ಯಾಚ್ ಅಧಿಕೃತರನ್ನು ನೇಮಕ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕೀರ್ತಿರಾಜ್ ರೈ (9741931062), ಶೈಖ್ ಮೊಹಮ್ಮದ್ ಅತಿಫ್ (9901683095), ಅಖಿಲೇಶ್ ಶೆಟ್ಟಿ (9594367713) ಇವರನ್ನು ಸಂಪರ್ಕಿಸಬಹುದಾಗಿದೆ

    Post Views: 329

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.