Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಸೋಮೇಶ್ವರದಲ್ಲಿ ಕಡಲಿಗೆ ಹಾರಿದ ಯುವತಿಯ ರಕ್ಷಣೆ..!
    ಇತ್ತೀಚಿನ ಸುದ್ದಿ

    ಉಳ್ಳಾಲ: ಸೋಮೇಶ್ವರದಲ್ಲಿ ಕಡಲಿಗೆ ಹಾರಿದ ಯುವತಿಯ ರಕ್ಷಣೆ..!

    November 24, 2024
    Share

    ಉಳ್ಳಾಲ: ಇಲ್ಲಿನ ಸೋಮೇಶ್ವರದ ರುದ್ರಬಂಡೆಯಿಂದ ವಿದ್ಯಾರ್ಥಿನಿಯೋರ್ವಳು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮಂಗಳೂರಿನ ಕಾರ್‌ಸ್ಟ್ರೀಟ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ಉಳ್ಳಾಲದ ಮಾಡೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು.

    ರವಿವಾರ ಈಕೆ ಸೋಮೇಶ್ವರದ ರುದ್ರಬಂಡೆಯ ಮೇಲಿನಿಂದ ಸಮುದ್ರಕ್ಕೆ ಹಾರಿದ್ದಾಳೆ. ತಕ್ಷಣ ಅಲ್ಲಿಯೇ ಇದ್ದ ಸ್ಥಳೀಯ ವೀನುಗಾರರೋರ್ವರು ಸಮುದ್ರಕ್ಕೆ ಹಾರಿ ಆಕೆಯನ್ನ ರಕ್ಷಿಸಿದ್ದಾರೆ. ಬಳಿಕ ಟಯರ್ ಟ್ಯೂಬ್‌ ಮೂಲಕ ಬಂದ ಮತ್ತೋರ್ವ ಮೀನುಗಾರ ಆಕೆಯನ್ನು ಮೇಲಕ್ಕೆತ್ತಿ ರಕ್ಷಿಸಿದ್ದಾರೆ. ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 196

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.