Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಹಿಳೆ ವಿರುದ್ದ ಸುಳ್ಳು ಆರೋಪ – ಮಾನನಷ್ಟ ಪರಿಹಾರ ನೀಡುವಂತೆ ಕೋರ್ಟ್‌ ತೀರ್ಪು
    ಇತ್ತೀಚಿನ ಸುದ್ದಿ

    ಮಹಿಳೆ ವಿರುದ್ದ ಸುಳ್ಳು ಆರೋಪ – ಮಾನನಷ್ಟ ಪರಿಹಾರ ನೀಡುವಂತೆ ಕೋರ್ಟ್‌ ತೀರ್ಪು

    January 23, 2025
    Share

    ಕಾರ್ಕಳ : ಮಹಿಳೆ ವಿರುದ್ದ ಸುಳ್ಳು ಆರೋಪಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಮಾನನಷ್ಟ ಪರಿಹಾರ ನೀಡುವಂತೆ ಕಾರ್ಕಳ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯವು ತೀರ್ಪು ನೀಡಿದೆ.

    ಮಾಳ ಗ್ರಾಮದ ನಿವಾಸಿ ಚಂದ್ರಾವತಿ ಮತ್ತು ಅವರ ಗಂಡ ಮೋನಪ್ಪ ಗೌಡ ಎಂಬವರು ಮುಡಾರು ಗ್ರಾಮದ ಲಕ್ಷ್ಮೀ ಎಂಬವರ ಮನೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಲಕ್ಷ್ಮೀ ಅವರು ಕೆಲಸದವರು ತೋಟದಲ್ಲಿ ಅಡಿಕೆ ಕಳ್ಳತನ ಮಾಡಿದ್ದಾರೆ ಎಂದು ತನ್ನ ಮಗಳು ಆರತಿ ಅಶೋಕ್‌ ಮೂಲಕ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ವಿಚಾರಣೆ ವೇಳೆ ದೂರಿನಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂಬ ಕಾರಣಕ್ಕೆ ಅಂದಿನ ಠಾಣಾಧಿಕಾರಿ ಪ್ರಕರಣ ಮುಕ್ತಾಯಗೊಳಿಸಿದ್ದರು. ಆದರೆ, ಲಕ್ಷ್ಮೀ ಮತ್ತು ಆಕೆಯ ಮಗಳು ಆರತಿ ಅಶೋಕ್ ನೀಡಿದ ಸುಳ್ಳು ದೂರಿನ ಪರಿಣಾಮ ನನ್ನ ಘನತೆಗೆ ಧಕ್ಕೆಯಾಗಿದೆ. ಅಲ್ಲದೆ ಇದರಿಂದಾಗಿ ಮಗಳ ಮದುವೆಗೂ ತೊಂದರೆಯಾಗಿದೆ ಎಂದು ತಮಗಾಗಿರುವ ಮಾನನಷ್ಟಕ್ಕೆ ಚಂದ್ರಾವತಿ ಹಿರಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಪರಿಹಾರ ಕೇಳಿ ವ್ಯಾಜ್ಯ ಸಲ್ಲಿಸಿದ್ದರು. ನ್ಯಾಯಾಲಯವು ವಿಚಾರಣೆ ನಡೆಸಿ, ಲಕ್ಷ್ಮೀ ಮತ್ತು ಆಕೆಯ ಮಗಳು ಆರತಿ ಆಶೋಕ್ 2 ತಿಂಗಳೊಳಗಾಗಿ ಚಂದ್ರಾವತಿಯವರಿಗೆ ಮಾನನಷ್ಟ ಪರಿಹಾರ ಹಾಗೂ ದಾವೆಯ ಖರ್ಚು ಸಹಿತ ಒಟ್ಟು 43,420 ರೂ. ಪರಿಹಾರ ನೀಡಬೇಕೆಂದು ಆದೇಶಿಸಿದೆ. ಚಂದ್ರಾವತಿ ಅವರ ಪರವಾಗಿ ನ್ಯಾಯವಾದಿ ರವೀಂದ್ರ ಮೊಯ್ಲಿ ಕಾರ್ಕಳ ವಾದಿಸಿದ್ದರು.

    Post Views: 190

    Related Posts

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ವಿದ್ಯಾರ್ಥಿನಿ ನಿಲಯದಲ್ಲಿ ಒಣಗಲು ಹಾಕಿದ್ದ ಬಟ್ಟೆ ಕಳ್ಳತನ ಮಾಡುತ್ತಿದ್ದ ಆರೋಪಿ ಅರೆಸ್ಟ್..!!

    September 9, 2026

    ಬೆಳ್ತಂಗಡಿ: ಪೊಲೀಸರ ಕಾರ್ಯಾಚರಣೆ, ಗಾಂಜಾ-ಎಂಡಿಎಂಎ ಸಹಿತ ಇಬ್ಬರ ಬಂಧನ

    September 9, 2026

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.