Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಆರೋಗ್ಯ»ಬ್ರೊಕೋಲಿ ಸೇವನೆಯಿಂದ ದೂರವಾಗುತ್ತೆ ಮಲಬದ್ಧತೆ
    ಆರೋಗ್ಯ

    ಬ್ರೊಕೋಲಿ ಸೇವನೆಯಿಂದ ದೂರವಾಗುತ್ತೆ ಮಲಬದ್ಧತೆ

    December 4, 2022
    Share

    ಆಹಾರ ಮತ್ತು ಪಾನೀಯ ಸೇವನೆಯಲ್ಲಿನ ವ್ಯತ್ಯಾಸ ಕೆಲವೊಮ್ಮೆ ಫಜೀತಿ ಉಂಟು ಮಾಡುತ್ತದೆ. ಮಲಬದ್ಧತೆಯೂ ಅವುಗಳಲ್ಲೊಂದು. ಈ ಸಮಸ್ಯೆಯಿಂದ ಹೊಟ್ಟೆ ಉಬ್ಬರಿಸಿದಂತಾಗಿ ಏನು ತಿಂದರೂ ರುಚಿಸದ ಸ್ಥಿತಿ ಒದಗುತ್ತದೆ. ಬ್ರೊಕೋಲಿ ಸೇವನೆಯಿಂದ ಈ ಸಮಸ್ಯೆ ಬಗೆಹರಿಸಬಹುದು.

    ಹೆಚ್ಚಿನ ಸಮಯ ಕುಳಿತಲ್ಲೇ ಕಳೆಯುವುದು, ವ್ಯಾಯಾಮದ ಕೊರತೆ, ಜಂಕ್ ಫುಡ್ ತಿನ್ನುವುದು ಮತ್ತಿತರ ಕಾರಣಗಳಿಂದ ಮಲಬದ್ಧತೆ ಸಮಸ್ಯೆ ಬರುತ್ತದೆ. ಬ್ರೊಕೋಲಿಯಲ್ಲಿ ಅನೇಕ ಪೋಷಕಾಂಶಗಳಿದ್ದು, ಅವು ಆರೋಗ್ಯಕರವಾಗಿವೆ, ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತವೆ.

    ಇದರಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಫೈಟೊಕೆಮಿಕಲ್ ಗುಣವಿದ್ದು, ಎಲ್ಲ ರೀತಿಯ ಸೋಂಕು ಮತ್ತು ರೋಗಗಳನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ. ಕಡಿಮೆ ಕ್ಯಾಲೊರಿ ಇರುವ ಈ ತರಕಾರಿ ಅತ್ಯಧಿಕ ಅಂಟಿ ಆಕ್ಸಿಡೆಂಟ್ ಗಳು ಮತ್ತು ಅಗತ್ಯ ಖನಿಜಗಳಿಂದ ತುಂಬಿದೆ.

    ವಿಟಮಿನ್ ಸಿ ಧಾರಾಳವಾಗಿರುವ ಬ್ರೊಕೋಲಿಯನ್ನು ಸ್ಯಾಂಡ್ ವಿಚ್, ಸೂಪ್, ಸಲಾಡ್ ರೂಪದಲ್ಲಿ ಸೇವಿಸಿ ನಿಮ್ಮ ಮಲಬದ್ಧತೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಿ.

    Post Views: 296

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.