Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಮಕ್ಕಳಿಗೆ ವಿಷವುಣಿಸಿ ತಾವೂ ಆತ್ಮಹತ್ಯೆಗೆ ಶರಣಾದ ದಂಪತಿ
    ಕ್ರೈಂ ಸ್ಟೋರಿ

    ಮಕ್ಕಳಿಗೆ ವಿಷವುಣಿಸಿ ತಾವೂ ಆತ್ಮಹತ್ಯೆಗೆ ಶರಣಾದ ದಂಪತಿ

    March 26, 2023
    Share

    ಹೈದರಾಬಾದ್: ವಿಷ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಹೈದರಾಬಾದ್‌ನ ಕುಶೈಗುಡಾ ಪ್ರದೇಶದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

    ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ.

    ಶುಕ್ರವಾರ (ಮಾ. 24 ) ಈ ಘಟನೆ ನಡೆದಿದ್ದು, ಶನಿವಾರ ( ಮಾ.20 ರಂದು) ಪೊಲೀಸರಿಗೆ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

    ತಂದೆ, ತಾಯಿ ಹಾಗೂ ಅವರ ಮಕ್ಕಳಿಬ್ಬರು ವಿಷ ಸೇವಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿಯ ಮಕ್ಕಳಿಬ್ಬರು ಅನಾರೋಗ್ಯದಿಂದ ಬಳಲುತ್ತಿದ್ದರು. (ಇಬ್ಬರೂ ಮಾನಸಿಕ ಅಸ್ವಸ್ಥರಾಗಿದ್ದರು) ಆದರೂ ದಂಪತಿ ಮಕ್ಕಳನ್ನು ನೋಡಿಕೊಳ್ಳುತ್ತಿತ್ತು. ಆದರೆ ಮಕ್ಕಳು ಇಬ್ಬರ ಆರೋಗ್ಯ ದಿನೇ ದಿನೇ ಕಳೆದಂತೆ ಬಿಗಾಡಿಸುತ್ತಿತ್ತು. ಇದರಿಂದ ದಂಪತಿ ಖಿನ್ನತೆಗೆ ಒಳಗಾಗಿತ್ತು. ಇದೇ ಕಾರಣದಿಂದ ಈ ರೀತಿ ಮಾಡಿಕೊಂಡಿರಬಹುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಕುಶೈಗುಡ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಪಿ ವೆಂಕಟೇಶ್ವರಲು ತಿಳಿಸಿದ್ದಾರೆ.

    ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.

    Post Views: 275

    Related Posts

    ಬೆಳ್ತಂಗಡಿ:16 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ- ಗರ್ಭಿಣಿಯಾದ ಪ್ರಕರಣದಲ್ಲಿ ಆರೋಪಿಯ ಬಂಧನ

    July 21, 2026

    ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ದಾಂಧಲೆ: ಆರೋಪಿ ಬಂಧನ

    July 19, 2026

    ಬಂಟ್ವಾಳ: ಲಾವಣ್ಯ ಭೀಕರ ಹತ್ಯೆ ಪ್ರಕರಣ- ಆರೋಪಿ ಬಂಧನ

    July 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.