Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜ್ಯ ಸುದ್ದಿ»ಗುಡಿಸಲಿಗೆ ಬೆಂಕಿ ಬಿದ್ದು, ದಂಪತಿ ಸಜೀವ ದಹನ
    ರಾಜ್ಯ ಸುದ್ದಿ

    ಗುಡಿಸಲಿಗೆ ಬೆಂಕಿ ಬಿದ್ದು, ದಂಪತಿ ಸಜೀವ ದಹನ

    February 26, 2023
    Share

    ವಿಜಯಪುರ: ಗುಡಿಸಲಿಗೆ ಬೆಂಕಿ ಬಿದ್ದು ಇಬ್ಬರು ಸಜೀವ ದಹನವಾಗಿದ್ದಾರೆ. ಅಗ್ನಿ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ.

    ವಿಜಯಪುರ ಜಿಲ್ಲೆ ಚಡಚಣದ ಹೊರವಲಯದ ಜಮೀನಿನಲ್ಲಿ ಘಟನೆ ನಡೆದಿದೆ. 82 ವರ್ಷದ ಕರೀಂ ಸಾಬ್ ಟಪಾಲ ಮತ್ತು ಸಾಜನಬೀ ಟಪಾಲ(72) ಮೃತಪಟ್ಟವರು ಎಂದು ಹೇಳಲಾಗಿದೆ.

    ಜಮೀನಿನಲ್ಲಿರುವ ಗುಡಿಸಲಿನಲ್ಲಿ ಕರೀಂಸಾಬ್ ಮತ್ತು ಸಾಜನಬೀ ವಾಸವಾಗಿದ್ದರು. ಆಕಸ್ಮಿಕವಾಗಿ ಬೆಂಕಿ ತಗುಲಿ ಇಬ್ಬರೂ ಸಜೀವ ದಹನವಾಗಿದ್ದಾರೆ ಎನ್ನಲಾಗಿದೆ. ಘಟನೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Post Views: 202

    Related Posts

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಕನ್ನಡಿಗರಿಗೆ ಅವಮಾನ, ಭಕ್ತರ ಮೇಲೆ ರೌಡಿಸಂ-ಕೊಟ್ಟಿಯೂರು ಮಹೋತ್ಸವದಲ್ಲಿ ವಿವಾದ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.