Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಗರ್ಭಿಣಿ ಹಸವನ್ನು ಕಡಿದು ಕರವನ್ನು ನದಿಗೆ ಬಿಸಾಡಿದ ಗೋಕಳ್ಳರು
    ಇತ್ತೀಚಿನ ಸುದ್ದಿ

     ಗರ್ಭಿಣಿ ಹಸವನ್ನು ಕಡಿದು ಕರವನ್ನು ನದಿಗೆ ಬಿಸಾಡಿದ ಗೋಕಳ್ಳರು

    April 18, 2025
    Share

    ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪ ಮಾಂಸಕ್ಕಾಗಿ ಗರ್ಭಿಣಿ ಹಸುವನ್ನು ಕಡಿದು, ಅದರ ಹೊಟ್ಟೆಯೊಳಗಿದ್ದ ಕರುವನ್ನು ಗೋಣಿ ಚೀಲದಲ್ಲಿ ಸುತ್ತಿ ಹೆಬಳೆಯ ವೆಂಕಟಾಪುರ ನದಿಯಂಚಿನಲ್ಲಿ ಗೋಕಳ್ಳರು ಎಸೆದಿರುವುದು ಪತ್ತೆಯಾಗಿದೆ.

    ಬೀದಿ ನಾಯಿಯೊಂದು ಗೋಣೀಚೀಲವನ್ನು ಎಳೆಯುತ್ತಿರುವಾಗ, ಸ್ಥಳೀಯರಿಗೆ ಸತ್ತ ಎಳೆ ಕರು ಪತ್ತೆಯಾಗಿದೆ.

    ವಿಷಯ ತಿಳಿದು ಸ್ಥಳಕ್ಕೆ ಬಂದು ಪರಿಶೀಲಿಸಿದ ಪೊಲೀಸರು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಈ ಕೃತ್ಯ ನಡೆಸಿದ ಆರೋಪಿಗಳನ್ನು ತಕ್ಷಣವೇ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    Post Views: 181

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.