ಬೆಳ್ತಂಗಡಿ: ಕ್ರೇನ್ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಗುದ್ದಿದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಾಲುವಿನಲ್ಲಿ ನಡೆದಿದೆ.
ಬಳಂಜದ ಜಯ ಮೇಸ್ತ್ರಿ(49) ಎಂಬವರೇ ಮೃತ ದುರ್ದೈವಿ. ಬೆಳಾಲಿನಲ್ಲಿ ಬಾಡಿಗೆ ಮನೆಯಲ್ಲಿ ಅವರು ವಾಸವಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು.
Post Views: 41