Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮುರುಘಾ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ
    ಇತ್ತೀಚಿನ ಸುದ್ದಿ

    ಮುರುಘಾ ಶ್ರೀಗಳಿಗೆ ಸೆ.14ರವರೆಗೆ ನ್ಯಾಯಾಂಗ ಬಂಧನ

    September 5, 2022
    Share

    ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪೋಕ್ಸೊ ಪ್ರಕರಣದಲ್ಲಿ ಬಂಧಿತರಾಗಿರುವ ಮೊದಲನೇ ಆರೋಪಿ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರನ್ನು 9 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

    ಚಿತ್ರದುರ್ಗದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಬಿ ಕೆ ಕೋಮಲ ಅವರು ಸೆ.14ರವರೆಗೆ ಶ್ರೀಗಳಿಗೆ ನ್ಯಾಯಾಂಗ ಬಂಧನ ಅದೇಶ ನೀಡಿದ್ದಾರೆ.

    ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಮಠದ ಅಕ್ಕಮಹಾದೇವಿ ಹಾಸ್ಟೆಲ್‌ ವಾರ್ಡನ್‌ ರಶ್ಮಿ ಅವರನ್ನು ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿತ್ತು. ಈ ನಡುವೆ ಶ್ರೀಗಳು ಸಲ್ಲಿಸಿದ್ದ ಜಾಮೀನು ಅರ್ಜಿ ಕೋರ್ಟ್ ತಿರಸ್ಕರಿಸಿದೆ.

    Post Views: 218

    Related Posts

    ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

    April 22, 2026

    4ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    April 22, 2026

    ಗೃಹ ಸಚಿವ ಪರಮೇಶ್ವರ್ ಗೆ ರೂ.500 ಬೆಟ್ಟಿಂಗ್ ಸಂಕಷ್ಟ: ಎಫ್ಐಆರ್ ದಾಖಲಿಸಿ ತನಿಖೆಗೆ ಕೋರ್ಟ್ ಆದೇಶ

    April 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.