Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ತಾಯಿ ಹಣ ಕೊಡಲಿಲ್ಲವೆಂದು ಮನೆ ಬಿಟ್ಟು ನಾಪತ್ತೆಯಾದ ಪುತ್ರಿ..!
    ಇತ್ತೀಚಿನ ಸುದ್ದಿ

    ಮಂಗಳೂರು: ತಾಯಿ ಹಣ ಕೊಡಲಿಲ್ಲವೆಂದು ಮನೆ ಬಿಟ್ಟು ನಾಪತ್ತೆಯಾದ ಪುತ್ರಿ..!

    October 26, 2024
    Share

    ಮಂಗಳೂರು: ಇಲ್ಲಿನ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ 32 ವರ್ಷದ ಸಾಝಿಯಾ ಎಂಬ ಯುವತಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಸಾಝಿಯಾಗೆ 8ವರ್ಷಗಳ ಹಿಂದೆ ಕಾಟಿಪಳ್ಳ ನಿವಾಸಿ ಇಮ್ತಿಯಾಜ್ ಎಂಬವರೊಂದಿಗೆ ವಿವಾಹವಾಗಿತ್ತು.‌ ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತಿ ಇಮ್ತಿಯಾಜ್ ವಿದೇಶದಲ್ಲಿರುವ ಕಾರಣ, ಸಾಝಿಯಾ ಪೋಷಕರೊಂದಿಗೆ ವಾಸಿಸುತ್ತಿದ್ದರು. ಅ.23ರಂದು ಬೆಳಗ್ಗೆ 11.30ಕ್ಕೆ ಸಾಝಿಯಾ ತನ್ನ ತಾಯಿಯಲ್ಲಿ ಹಣ ಕೇಳಿದ್ದರು. ಆದರೆ ತಾಯಿ ಹಣ ಇಲ್ಲ ಎಂದು ಹೇಳಿದ್ದು, ಆ ಬಳಿಕ ಮನೆಯವರಿಗೆ ಯಾವುದೇ ಮಾಹಿತಿ ನೀಡದೇ ಮನೆಯಿಂದ ಹೊರಟು ಹೋಗಿದ್ದಾರೆ. ಹಲವಾರು ಕಡೆ ಹುಡುಕಿದರೂ ಸಾಝಿಯಾ ಪತ್ತೆಯಾಗದೇ ಇರುವ ಹಿನ್ನೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

    Post Views: 235

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.