Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!
    ಇತ್ತೀಚಿನ ಸುದ್ದಿ

    ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ..!

    January 10, 2024
    Share

    ಅಪರಿಚಿತ ವ್ಯಕ್ತಿಯ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ಸುಮಾರು 35 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕುಡಿದ ನಶೆಯಲ್ಲಿ ಬೆಟ್ಟದಿಂದ ಬಿದ್ದು ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ವಾರದ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು, ಒಂದು ಕೈ ಮತ್ತು ಕಾಲನ್ನು ಕಾಡು ಪ್ರಾಣಿಗಳು ಎಳೆದೊಯ್ದಿವೆ. ಈ ಘಟನೆಯ ಬಗ್ಗೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಸಿದ್ದಾರೆ. ಮೃತ ವ್ಯಕ್ತಿ ಯಾರು? ಈ ಸಾವು ಆಕಸ್ಮಿಕವೋ ಅಥವಾ ಕೊಲೆಯೊ ಎಂಬುದರ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ.

    Post Views: 205

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.