Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ಗುಂಡ್ಯ ಸಮೀಪ ಆನೆಮರಿ ಶವ ಪತ್ತೆ
    ಇತ್ತೀಚಿನ ಸುದ್ದಿ

    ಕಡಬ: ಗುಂಡ್ಯ ಸಮೀಪ ಆನೆಮರಿ ಶವ ಪತ್ತೆ

    July 9, 2022
    Share

    ಕಡಬ: ಶಿರಾಡಿ ಗ್ರಾಮದ ಗುಂಡ್ಯ ಬಳಿಕ ಶಿರಾಡಿ ಗಡಿ ಚೌಡೇಶ್ವರಿ ದೇವಸ್ಥಾನದಿಂದ ತುಸು ದೂರ ಗುಂಡ್ಯ ಹೊಳೆ ಬದಿ ಗಂಡು ಆನೆ ಮರಿಯ ಶವವೊಂದು ನಿನ್ನೆ (ಜು.8ರಂದು) ಪತ್ತೆಯಾಗಿದೆ.

    ಸಕಲೇಶಪುರ ವಲಯ ಅರಣ್ಯ ವ್ಯಾಪ್ತಿಯ ಮಾರನಹಳ್ಳಿ ಶಾಖೆ ಕೆಂಪುಹೊಳೆ ಮೀಸಲು ಅರಣ್ಯ ಪ್ರದೇಶದಲ್ಲಿ ಆನೆಮರಿ ಶವ ಪತ್ತೆಯಾಗಿದೆ. ಆನೆ ಮರಿಗೆ ಸುಮಾರು 5 ತಿಂಗಳು ಆಗಿರಬಹುದು. ತಾಯಿ ಆನೆಯೊಂದಿಗೆ ಮರಿ ಆನೆ ಆಹಾರ ಹುಡುಕುತ್ತಾ ಬರುವ ವೇಳೆ ಗುಡ್ಡದಿಂದ ಜಾರಿ ಬಿದ್ದಿರಬಹುದು ಅಥವಾ ಹೊಳೆ ದಾಟುವಾಗ ನೀರಿನೊಂದಿಗೆ ಕೊಚ್ಚಿಕೊಂಡು ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

    ಘಟನಾ ಸ್ಥಳಕ್ಕೆ ಮಾರನಹಳ್ಳಿ ಉಪವಲಯ ಅರಣ್ಯ ಅಧಿಕಾರಿ ಮಂಜುನಾಥ್, ಉಪ್ಪಿನಂಗಡಿ ಅರಣ್ಯ ವಲಯ ವ್ಯಾಪ್ತಿಯ ಶಿರಾಡಿ ಅರಣ್ಯಾಧಿಕಾರಿ ಧೀರಜ್, ಅರಣ್ಯ ರಕ್ಷಕ ಸುನಿಲ್‌ರವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

    Post Views: 241

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.