Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಟ್ರೆಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು..!!
    ಇತ್ತೀಚಿನ ಸುದ್ದಿ

    ಟ್ರೆಕ್ಕಿಂಗ್ ಹೋಗಿದ್ದ ಮಹಿಳೆ ನದಿಯಲ್ಲಿ ಮುಳುಗಿ ಸಾವು..!!

    March 1, 2026
    Share

    ಕುಂದಾಪುರ: ಹೊಸಂಗಡಿಯ ಭಾಗಿಮನೆ ಬಳಿ ಟ್ರೆಕ್ಕಿಂಗ್ ಹೋಗಿದ್ದ ಮಹಿಳೆಯೊಬ್ಬರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಾ.1ರ ರವಿವಾರ ನಡೆದಿದೆ.

    ಕುಂದಾಪುರದ ಮೆಡಿಕಲ್ ಶಾಪ್ ವೊಂದರ ಮಾಲಕಿ ಶುಭಶ್ರೀ ಕಾರಂತ್ ( 53) ಸಾವನ್ನಪ್ಪಿದವರು.

    ಕುಂದಾಪುರದಿಂದ 8-10 ಜನರ ತಂಡ ಹೊಸಂಗಡಿಯ ಮೆಟ್ಕಲ್ ಗುಡ್ಡ ಕಡೆಗೆ ಟ್ರೆಕ್ಕಿಂಗ್ ಹೋಗಿದ್ದರು ಎಂದು ತಿಳಿದು ಬಂದಿದೆ.

    ಮೃತದೇಹವನ್ನು ಕುಂದಾಪುರಧ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು ಅಮಾಸೆಬೈಲು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮಾಹಿತಿ ಕಲೆಹಾಕಿದ್ದಾರೆ.

    ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

    Post Views: 41

    Related Posts

    ಬಜೆಟ್ 2026: ದ.ಕ ಜಿಲ್ಲೆಗೆ 2 ಹೊಸ ಪೊಲೀಸ್ ಠಾಣೆ ಸೇರಿ ಕರ್ನಾಟಕದಲ್ಲಿ 12 ಹೊಸ ಪೊಲೀಸ್ ಠಾಣೆ

    March 6, 2026

    ಮಂಗಳೂರು: ಕಾಲೇಜು ಯುವಕ-ಯುವತಿಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ- 6 ಮಂದಿ‌ ಅರೆಸ್ಟ್

    March 6, 2026

    ಧರ್ಮಸ್ಥಳ: 6 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿ ಬಂಧನ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.