Facebook Twitter Instagram
    Sunday, June 21
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಆಸ್ಪತ್ರೆ ಬಿಲ್ ಪಾವತಿಸಿದ ಬಳಿಕ ಖಾತೆಗೆ ಕನ್ನ: ಡೆಬಿಟ್ ಕಾರ್ಡ್ ಮೂಲಕ ಹಣ ದೋಚಿದ ಖದೀಮರು
    ಇತ್ತೀಚಿನ ಸುದ್ದಿ

    ಆಸ್ಪತ್ರೆ ಬಿಲ್ ಪಾವತಿಸಿದ ಬಳಿಕ ಖಾತೆಗೆ ಕನ್ನ: ಡೆಬಿಟ್ ಕಾರ್ಡ್ ಮೂಲಕ ಹಣ ದೋಚಿದ ಖದೀಮರು

    June 17, 2026
    Share

    ಉಡುಪಿ: ಡೆಬಿಟ್ ಕಾರ್ಡ್ ಮೂಲಕ ವಂಚನೆ ನಡೆಸಿರುವ ಖದೀಮರು ವ್ಯಕ್ತಿಯೋರ್ವರ ಖಾತೆಯಿಂದ ಬರೋಬ್ಬರಿ 2 ಲಕ್ಷ ರೂಪಾಯಿ ಹಣ ದೋಚಿರುವ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ.ದೂರುದಾರರು ಜೂನ್ 3ರಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ತಮ್ಮ ಡೆಬಿಟ್ ಕಾರ್ಡ್ ಬಳಸಿ ಆಸ್ಪತ್ರೆ ಬಿಲ್ ಪಾವತಿಸಿದ್ದರು. ಬಳಿಕ ಅವರು ಯಾವುದೇ ಹಣಕಾಸು ವ್ಯವಹಾರ ನಡೆಸಿರಲಿಲ್ಲ. ಹೀಗಿದ್ದರೂ ಜೂನ್ 8ರಂದು ಅವರ ಬ್ಯಾಂಕ್ ಖಾತೆಯಿಂದ ಹಣ ಡೆಬಿಟ್ ಆಗಿರುವ ಕುರಿತು ಎಸ್‌ಎಂಎಸ್ ಸಂದೇಶ ಬಂದಿದ್ದು, ಇದರಿಂದ ಅನುಮಾನಗೊಂಡ ಅವರು ಬ್ಯಾಂಕ್‌ಗೆ ತೆರಳಿ ವ್ಯವಹಾರಗಳ ವಿವರ ಪರಿಶೀಲಿಸಿದಾಗ ವಂಚನೆ ನಡೆದಿರೋದು ಬೆಳಕಿಗೆ ಬಂದಿದೆ.ಪರಿಶೀಲನೆ ವೇಳೆ ಜೂನ್ 5ರಿಂದ 8ರ ನಡುವಿನ ಅವಧಿಯಲ್ಲಿ, ಅವರ ಅರಿವಿಲ್ಲದೆ 2.12 ಲಕ್ಷವನ್ನು ಅಪರಿಚಿತ ಖಾತೆಗೆ ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಹೀಗಾಗಿ ಈ ಸಂಬಂಧ ಉಡುಪಿ ನಗರ ಪೊಲೀಸ್ ಠಾಣೆಗೆ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 66(D) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    Post Views: 46

    karnataka PoliceInvestigation

    Related Posts

    ರುಕ್ಮಿಣಿ ವಸಂತ್ ಡೀಪ್‌ಫೇಕ್ ಪ್ರಕರಣ ಭೇದಿಸಿದ ಸೈಬರ್ ಪೊಲೀಸರು; ಆರೋಪಿಗಳ ಹಿನ್ನೆಲೆ ಬಹಿರಂಗ

    June 21, 2026

    ಕರಾವಳಿ ಪ್ರವಾಸೋದ್ಯಮದ ರಾಯಭಾರಿ ಸ್ಥಾನಕ್ಕೆ ರಿಷಬ್ ಶೆಟ್ಟಿ ಹೆಸರು; ಸರ್ಕಾರದ ಚಿಂತನೆಗೆ ಪರ-ವಿರೋಧ ಚರ್ಚೆ

    June 21, 2026

    ಸ್ನೇಹಾಲಯದ ಸೇವಾ ಕಾರ್ಯಕ್ಕೆ ಸಂಗೀತದ ಸಾಥ್: 7 ವರ್ಷಗಳ ಬಳಿಕ ವೇದಿಕೆಗೆ ಮರಳಿದ ಕೆವಿನ್ ಮಿಸ್ಕಿತ್

    June 21, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ರುಕ್ಮಿಣಿ ವಸಂತ್ ಡೀಪ್‌ಫೇಕ್ ಪ್ರಕರಣ ಭೇದಿಸಿದ ಸೈಬರ್ ಪೊಲೀಸರು; ಆರೋಪಿಗಳ ಹಿನ್ನೆಲೆ ಬಹಿರಂಗ

    June 21, 2026

    ಕರಾವಳಿ ಪ್ರವಾಸೋದ್ಯಮದ ರಾಯಭಾರಿ ಸ್ಥಾನಕ್ಕೆ ರಿಷಬ್ ಶೆಟ್ಟಿ ಹೆಸರು; ಸರ್ಕಾರದ ಚಿಂತನೆಗೆ ಪರ-ವಿರೋಧ ಚರ್ಚೆ

    June 21, 2026

    ಸ್ನೇಹಾಲಯದ ಸೇವಾ ಕಾರ್ಯಕ್ಕೆ ಸಂಗೀತದ ಸಾಥ್: 7 ವರ್ಷಗಳ ಬಳಿಕ ವೇದಿಕೆಗೆ ಮರಳಿದ ಕೆವಿನ್ ಮಿಸ್ಕಿತ್

    June 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.