Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಪ್ರಕರಣ: ದೂರುದಾರನ ವಿಚಾರಣೆಗೆ ಮಂಗಳೂರಿಗೆ ಆಗಮಿಸಿದ ಪ್ರಣಬ್ ಮೊಹಾಂತಿ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಪ್ರಕರಣ: ದೂರುದಾರನ ವಿಚಾರಣೆಗೆ ಮಂಗಳೂರಿಗೆ ಆಗಮಿಸಿದ ಪ್ರಣಬ್ ಮೊಹಾಂತಿ

    July 27, 2025
    Share

    ಬೆಳ್ತಂಗಡಿ : ‌ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಲಾಗಿರುವ ಶವಗಳ ಕುರಿತಂತೆ ರಾಜ್ಯ ಸರಕಾರ ನಡೆಸುತ್ತಿರುವ ಎಸ್ಐಟಿ ತನಿಖೆ ಚುರುಕುಗೊಂಡಿದೆ. ಈಗಾಗಲೇ ಎಸ್ ಐಟಿ ದೂರುದಾರನ ವಿಚಾರಣೆ ಪ್ರಾರಂಭಿಸಿದ್ದು. ಇಂದು ಎರಡನೇ ಮತ್ತೆ ದೂರುದಾರನ ವಿಚಾರಣೆ ಪ್ರಾರಂಭಿಸಿದೆ.

    ಎಸ್‌ಐಟಿ ತಂಡದ ಮುಖ್ಯಸ್ಥ ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ರವಿವಾರ ಎಸ್‌ಐಟಿ ತಂಡವು ದೂರುದಾರನ ವಿಚಾರಣೆ ನಡೆಸುತ್ತಿದೆ. ರವಿವಾರ ಬೆಳಗ್ಗೆ 10.30ರ ಸುಮಾರಿಗೆ ದೂರುದಾರ ತನ್ನ ವಕೀಲರೊಂದಿಗೆ ಮಂಗಳೂರಿನ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ ಎನ್ನಲಾಗಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಪ್ರಣಬ್ ಮೊಹಾಂತಿ ಎಸ್.ಐ.ಟಿ ಕಚೇರಿಗೆ ಆಗಮಿಸಿ, ದೂರುದಾರನ ವಿಚಾರಣೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

    ಜುಲೈ 26ರಂದು ದೂರುದಾರನನ್ನು ಪೊಲೀಸ್ ಅಧಿಕಾರಿಗಳಾದ ಅನುಚೇತ್, ಜಿತೇಂದ್ರ ಕುಮಾರ್ ದಯಾಮ ಸಹಿತ ಇತರ ಸಿಬ್ಬಂದಿ ಸತತ 8 ಗಂಟೆಗಳ ಕಾಲ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ ಬಳಿಕ ಸಂಜೆ ವೇಳೆ ಅವರ ವಕೀಲರ ಜೊತೆ ಕಳುಹಿಸಿ ಕೊಟ್ಟಿದ್ದರು. ರವಿವಾರ ಮತ್ತೆ ದೂರುದಾರನನ್ನು ಎಸ್‌.ಐ.ಟಿ ಕಚೇರಿಗೆ ಕರೆಸಿದ್ದು, ಪ್ರಣಬ್ ಮೊಹಾಂತಿ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.

    Post Views: 162

    Related Posts

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.