Facebook Twitter Instagram
    Wednesday, September 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳ ಕೇಸ್ : 13 ಪಾಯಿಂಟ್ ಗಳಿಗೂ ಖಾಕಿ ಬಿಗಿ ಭದ್ರತೆ, ಗನ್ ಮ್ಯಾನ್ ಗಳ ನಿಯೋಜನೆ
    ಇತ್ತೀಚಿನ ಸುದ್ದಿ

    ಧರ್ಮಸ್ಥಳ ಕೇಸ್ : 13 ಪಾಯಿಂಟ್ ಗಳಿಗೂ ಖಾಕಿ ಬಿಗಿ ಭದ್ರತೆ, ಗನ್ ಮ್ಯಾನ್ ಗಳ ನಿಯೋಜನೆ

    August 3, 2025
    Share

    ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಭಾನುವಾರದ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ನಿಲ್ಲಿಸಲಾಗಿದ್ದು, ಇದೀಗ ಧರ್ಮಸ್ಥಳದಲ್ಲಿ ಹೆಣ ಹೂತ ಜಾಗ, ಶೋಧ ಕಾರ್ಯ ನಡೆದ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

    ಧರ್ಮಸ್ಥಳದಲ್ಲಿ ದೂರುದಾರ ತೋರಿಸಿದ ಸ್ಥಳಗಳ ಪೈಕಿ ಶೋಧ ಆದ 10 ಪಾಯಿಂಟ್ ಗಳಲ್ಲೂ ಭದ್ರತೆ ಹೆಚ್ಚಿಸಲಾಗಿದೆ. 10 ಪಾಯಿಂಟ್ ಗಳ ಪೈಕಿ ಮೂರು ಪಾಯಿಂಟ್ ಗಳಲ್ಲಿ ಗನ್ ಮ್ಯಾನ್ ನಿಯೋಜಿಸಲಾಗಿದೆ.

    ಅನಾಮಿಕ ಶವಗಳನ್ನು ಹೂಳಿದ್ದರ ಬಗ್ಗೆ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಎಸ್ಐಟಿಯಿಂದ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎಸ್ಐಟಿ ಧರ್ಮಸ್ಥಳದ 6ನೇ ಪಾಯಿಂಟ್ ಶೋಧ ಕಾರ್ಯದ ಸಂದರ್ಭದಲ್ಲಿ 12 ಮೂಳೆಗಳು ದೊರೆತಿದ್ದವು. ತಲೆ ಬುರುಡೆ ಚೂರುಗಳು, ಕೈ ಮೂಳೆಗಳು ಸೇರಿದಂತೆ 12 ಮೂಳೆಗಳ ಪೀಸ್ ಗಳು ಸಿಕ್ಕಿದ್ದವು. ಇವುಗಳನ್ನು ಎಸ್ಐಟಿ ತಂಡವು ಪರಿಶೀಲನೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದೊರೆತಂತ ಮೂಳೆಗಳು ಯಾರವು ಎನ್ನುವ ಕುರಿತಂತೆ ಸಂಶೋಧನೆಯನ್ನು ವೈದ್ಯರ ತಂಡವು ನಡೆಸಲಿದೆ.

    Post Views: 173

    Related Posts

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎಲ್‌ಪಿಸಿ ವಾರೆಂಟ್ ಆರೋಪಿಯ ಬಂಧನ

    September 9, 2026

    ಮಂಗಳೂರಿನ ಕುತ್ತಾರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವು

    September 9, 2026

    ಸೆ.14ರಿಂದ 16ರವರೆಗೆ ಬಂಟರ ಯಾನೆ ನಾಡವರ ಮಾತೃಸಂಘದ “20ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ”

    September 9, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.