Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಸಮುದ್ರದಲ್ಲಿ ಮುಳುಗಿ ಯುವಕ ಸಾವು, ಮೂವರ ರಕ್ಷಣೆ
    ಇತ್ತೀಚಿನ ಸುದ್ದಿ

    ಮಂಗಳೂರು : ಸಮುದ್ರದಲ್ಲಿ ಮುಳುಗಿ ಯುವಕ ಸಾವು, ಮೂವರ ರಕ್ಷಣೆ

    August 25, 2025
    Share

    ಮಂಗಳೂರು: ಇಲ್ಲಿನ ಸಸಿಹಿತ್ಲು ಮೂಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿಯ ಪೈಕಿ ಓರ್ವ ಮೃತಪಟ್ಟು ಮೂವರನ್ನು ಸ್ಥಳೀಯರು ರಕ್ಷಿಸಿದ ಘಟನೆ ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಮೃತ ಯುವಕ ಪಡುಪಣಂಬೂರು ಕಜಕತೋಟ ನಿವಾಸಿ ದಿ.ಅನ್ವರ್ ಎಂಬವರ ಪುತ್ರ ಮುಹಮ್ಮದ್ ಸಮೀರ್ (23) ಎಂದು ತಿಳಿದು ಬಂದಿದೆ.

    ಪಡುಪಣಂಬೂರು ಕಜಕತೋಟ ನಿವಾಸಿ ಅಬೂಬಕರ್ ಎಂಬವರ ಪುತ್ರ ಐಮಾನ್ (23), ಕಜಕತೋಟ ನಿವಾಸಿ ರಯೀಸ್ (22), ಹಳೆಯಂಗಡಿ ಬೊಳ್ಳೂರು ನಿವಾಸಿ ಹನೀಫ್ ಎಂಬವರ ಪುತ್ರ ಫಾಝಿಲ್ ಎಂಬವರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ.

    ಒಂದೇ ಕುಟುಂಬದ ಆರು ಮಂದಿ ಸಹೋದರರ ಮಕ್ಕಳು ರವಿವಾರ ಸಂಜೆ ಸಸಿಹಿತ್ಲು ಮೂಂಡಾ ಬೀಚ್‌ಗೆ ವಿಹಾರಕ್ಕೆಂದು ತೆರಳಿದ್ದರು. ಅವರು ನೀರಿನ‌ಲ್ಲಿ ಆಡುತ್ತಿದ್ದ ಸಂದರ್ಭ ಬೃಹತ್ ಅಲೆಯ ಸೆಳೆತಕ್ಕೆ‌ ಸಿಲುಕಿ ಮುಹಮ್ಮದ್ ಸಮೀರ್,‌ ಐಮಾನ್, ಫಾಝಿಲ್ ಸಮುದ್ರ ಪಾಲಾಗುತ್ತಿದ್ದರು. ಈ ವೇಳೆ ದಡದಲ್ಲಿದ್ದವರು ಬೊಬ್ಬೆ‌ ಹಾಕಿದ್ದು, ಬೊಬ್ಬೆ‌ಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ಮೀನುಗಾರ ನಿವಾಸಿಗಳು ಮೂವರನ್ನೂ ರಕ್ಷಿಸಿ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪೈಕಿ ಐಮಾಮ್ ಮತ್ತು ಫಾಝಿಲ್ ಅಪಾಯದಿಂದ ಪಾರಾಗಿದ್ದು, ಮುಹಮ್ಮದ್ ಸಮೀರ್ ಮೃತಪಟ್ಟರೆಂದು ತಿಳಿದು ಬಂದಿದೆ.

    Post Views: 158

    Related Posts

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.