Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಎಲ್ಲಾ ಸಿಟಿ ಬಸ್‌ಗಳಿಗೆ ಬಾಗಿಲು ಅಳವಡಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ
    ಇತ್ತೀಚಿನ ಸುದ್ದಿ

    ಎಲ್ಲಾ ಸಿಟಿ ಬಸ್‌ಗಳಿಗೆ ಬಾಗಿಲು ಅಳವಡಿಸಲು ದ.ಕ. ಜಿಲ್ಲಾಧಿಕಾರಿ ಸೂಚನೆ

    March 30, 2024
    Share

    ಮಂಗಳೂರು: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೆ ಮುಗಿಲನ್  ಬಸ್ ಮಾಲಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಮಾತನಾಡಿದರು. 2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಬಸ್ಸು ಮಾಲೀಕರು ಅಫಿಧಾವಿತ್ ಸಲ್ಲಿಸಬೇಕು ಎಂದು ಅವರು ಆರ್‌ಟಿಓಗೆ ನಿರ್ದೇಶಿಸಿದರು.
    ಸಾರ್ವಜನಿಕರ ಜೀವರಕ್ಷಣೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳಲಾಗದು. ಇದರಲ್ಲಿ ನಿರ್ಲಕ್ಷವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಬಸ್‌ಗಳಲ್ಲಿ ಬಾಗಿಲನ್ನು ಅಳವಡಿಸಬೇಕೆಂದು ಸಾರ್ವಜನಿಕರಿಂದಲೂ ತೀವ್ರ ಒತ್ತಡ ಬರುತ್ತಿವೆೆ. ಜನಸಂಪರ್ಕ ಸಭೆಗಳಲ್ಲಿಯೂ ಮನವಿಗಳು ಬಂದಿವೆ. ಕೇರಳ, ತಮಿಳುನಾಡು, ಆಂಧ್ರ ಪ್ರದೇಶ ಮತ್ತಿತರ ರಾಜ್ಯಗಳಲ್ಲೂ ಬಸ್‌ಗಳಲ್ಲಿ ಬಾಗಿಲು ಅಳವಡಿಸಿ ಸಂಚರಿಸುತ್ತಿವೆ. ಬೆಂಗಳೂರಿನಲ್ಲಿಯೂ ಸಿಟಿ ಬಸ್‌ಗಳಲ್ಲಿ ಬಾಗಿಲು ಇರುವುದರಿಂದ ಸಾರ್ವಜನಿಕರ ಸಂಚಾರ ನಿರಾತಂಕವಾಗಿದೆ. ಇದರಿಂದ ಸಂಚಾರ ವ್ಯವಸ್ಥೆಯೂ ಸುಗಮವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿಯೂ ಜಾರಿಗೆ ತರಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

    Post Views: 218

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.