Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಹಣ ದ್ವಿಗುಣ ಗೊಳಿಸುವ ಆಸೆಗೆ ಬಿದ್ದು 1.65 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
    ಇತ್ತೀಚಿನ ಸುದ್ದಿ

    ಉಡುಪಿ: ಹಣ ದ್ವಿಗುಣ ಗೊಳಿಸುವ ಆಸೆಗೆ ಬಿದ್ದು 1.65 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ

    April 17, 2024
    Share

    ಮಣಿಪಾಲ :  ಹಣ ದ್ವಿಗುಣ ಗೊಳಿಸುವ ಆಸೆಗೆ ಬಿದ್ದು ವ್ಯಕ್ತಿಯೊಬ್ಬರು 1.65 ಲಕ್ಷ ರೂ. ಕಳೆದುಕೊಂಡಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಶಿವಳ್ಳಿ ಗ್ರಾಮದ ನರಸಿಂಹ ಅವರು ಟೆಲಿಗ್ರಾಂ ನಲ್ಲಿದ್ದ OPTIONTIPS ಎಂಬ ಶೇರು ಮಾರುಕಟ್ಟೆ ಬಗ್ಗೆ ಸಲಹೆ ನೀಡುವಂತಹ ಗ್ರೂಪ್‍ನ್ನು ಸುಮಾರು 15 ದಿನದಿಂದ ಉಪಯೋಗಿಸುತ್ತಿದ್ದರು, ಎ.1 ರಂದು ಟೆಲಿಗ್ರಾಂ ಹುಡುಕುತ್ತಿದ್ದಾಗ ಮೊದಲು ಉಪಯೋಗಿಸುತ್ತಿದ್ದ ಟೆಲಿಗ್ರಾಂ ನಂತೆಯೇ ಹೋಲುವ ಇನ್ನೊಂದು OPTIONTIPS ಟೆಲಿಗ್ರಾಂ ಇದ್ದು ಅದನ್ನು ಮೊದಲು ಉಪಯೋಗಿಸಿದ ಟೆಲಿಗ್ರಾಂ ಎಂದು ತಿಳಿದು ಉಪಯೋಗಿಸಿದಾಗ ಅದರಲ್ಲಿ ಹಣ ದ್ವಿಗುಣಗೊಳಿಲಾಗುತ್ತದೆ ಎಂಬ ಮಾಹಿತಿ ನೀಡಲಾಗಿತ್ತು.

    ಇದನ್ನು ನಂಬಿದ ನರಸಿಂಹ ಅವರು ಆ್ಯಪ್‍ನಲ್ಲಿ ಅಪರಿಚಿತ ವ್ಯಕ್ತಿ ಸೂಚಿಸಿದಂತೆ ಹಂತ ಹಂತವಾಗಿ ಒಟ್ಟು ರೂ 1,65,584/- ಹಣ ವರ್ಗಾವಣೆ ಮಾಡಿರುತ್ತಾರೆ. ಆದರೆ ಅಪರಿಚಿತ ವ್ಯಕ್ತಿಯು ಹಣ ದ್ವಿಗುಣಗೊಳಿಸಲಾಗುತ್ತದೆ ಎಂದು ನಂಬಿಸಿ ಹಣ ಪಡೆದು ವಾಪಾಸು ನೀಡದೇ ಮೋಸ ಮಾಡಿರುವುದಾಗಿ ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 220

    Related Posts

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026

    ಉಡುಪಿ: ಪಿಕಪ್ ವಾಹನದಲ್ಲಿ ಮಕ್ಕಳನ್ನು ನಿಲ್ಲಿಸಿಕೊಂಡು ಚಾಲನೆ- ಪಿಕಪ್ ವಾಹನ ವಶಕ್ಕೆ, ಚಾಲಕನ ವಿರುದ್ಧ FIR

    September 12, 2026

    ಉಡುಪಿ: ಸರಕಾರಿ ಜಮೀನಿನಲ್ಲಿ ಸ್ಫೋಟಕ ಬಳಸಿ ಬಂಡೆ ಸ್ಫೋಟ – ಇಬ್ಬರು ಆರೋಪಿಗಳ ಬಂಧನ

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.