Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಮೊಬೈಲ್ ಬಳಸುತ್ತಲೇ ಬಸ್ ಚಲಾಯಿಸಿದ ಚಾಲಕ-ಸ್ವಯಂ ಪ್ರೇರಿತ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಉಳ್ಳಾಲ: ಮೊಬೈಲ್ ಬಳಸುತ್ತಲೇ ಬಸ್ ಚಲಾಯಿಸಿದ ಚಾಲಕ-ಸ್ವಯಂ ಪ್ರೇರಿತ ಪ್ರಕರಣ ದಾಖಲು

    July 24, 2023
    Share

    ಉಳ್ಳಾಲ: ಸ್ಟೇಟ್ ಬ್ಯಾಂಕ್ ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ಚಾಲಕ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿರುವುದು, ಇದೀಗ ವೈರಲ್ ಆಗಿದೆ. ಸಾರ್ವಜನಿಕ ವಲಯದಿಂದ ಚಾಲಕನ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ.

    42 ನಂಬರಿನ ಸೈಂಟ್ ಆಂಟನಿ ಬಸ್ ಚಾಲಕ ನಿರ್ಲಕ್ಷ್ಯ ರೀತಿಯಲ್ಲಿ ಬಸ್ ಚಲಾಯಿಸಿದ್ದಾನೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ ತೊಕ್ಕೊಟ್ಟು ವರೆಗೂ , ಒಂದು ಕೈಯಲ್ಲಿ ಸ್ಟೇರಿಂಗ್, ಇನ್ನೊಂದು ಕೈಯಲ್ಲಿ ಮೊಬೈಲ್ ಹಿಡಿದುಕೊಂಡು ಬೇಜವಾಬ್ದಾರಿಯುತ ವಾಗಿ ಬಸ್ಸನ್ನು ಚಲಾಯಿಸಿರುವುದು ವೀಡಿಯೋದಲ್ಲಿ ಸೆರೆಯಾಗಿದೆ. ಬಸ್ಸಲ್ಲಿ ಅಧಿಕ ಪ್ರಯಾಣಿಕರೂ ಇದ್ದರು ಎಂಬುದನ್ನು ಪ್ರಯಾಣಿಕ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಗಿಂತ ಹೆಚ್ಚಾಗಿ ಮೊಬೈಲನ್ನೇ ಚಾಲಕ ವೀಕ್ಷಿಸುತ್ತಿರುವುದು ಅನಾಹುತ ಆಹ್ವಾನಿಸುತ್ತಿದೆ. ಸಾರಿಗೆ ಅಧಿಕಾರಿಗಳು ಬಸ್ ಪರ್ಮಿಟ್ ರದ್ದುಗೊಳಿಸಬೇಕು ಹಾಗೂ ಸಂಚಾರಿ ಪೊಲೀಸರು ಚಾಲಕನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

    Post Views: 237

    Related Posts

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026

    ಬಂಟರು ನಾಯಕತ್ವ ಗುಣ ಉಳ್ಳವರು, ಎಲ್ಲಾ ರಂಗಗಳ ಸಾಧಕರು : ಇನಾಯತ್ ಆಲಿ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.