Facebook Twitter Instagram
    Wednesday, June 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಚಾಲಕನಿಲ್ಲದೇ ಚಲಿಸಿದ ಬಸ್ ಕಾರಿಗೆ ಡಿಕ್ಕಿ , ಕಾರು ಜಖಂ, ಗಾಬರಿಗೊಂಡ ಜನ
    ಇತ್ತೀಚಿನ ಸುದ್ದಿ

    ಚಾಲಕನಿಲ್ಲದೇ ಚಲಿಸಿದ ಬಸ್ ಕಾರಿಗೆ ಡಿಕ್ಕಿ , ಕಾರು ಜಖಂ, ಗಾಬರಿಗೊಂಡ ಜನ

    January 13, 2025
    Share

    ಕುಂದಾಪುರ: ಚಾಲಕನೇ ಇಲ್ಲದೆ ಬಸ್ಸೊಂದು ರಸ್ತೆ ದಾಟಿ ಬಂದು ಕಾರೊಂದಕ್ಕೆ ಡಿಕ್ಕಿ ಹೊಡೆದ ಘಟನೆ ಕುಂದಾಪುರದ ಹಂಗಳೂರು ಸಮೀಪ ಸಂಭವಿಸಿದೆ.ಘಟನೆಯಲ್ಲಿ ಕಾರೊಂದು ಜಖಂಗೊಂಡಿದ್ದು ಯಾರಿಗೂ ಗಾಯಗಳಾಗಿಲ್ಲ.

    ಸರ್ವಿಸ್ ಸೆಂಟರ್ ನಲ್ಲಿದ್ದ ಖಾಸಗಿ ಬಸ್ , ಎರಡು ಸರ್ವಿಸ್ ರಸ್ತೆ ಮತ್ತು ರಾಷ್ಟ್ರೀಯ ಹೆದ್ದಾರಿ ದಾಟಿ ಬಂದಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ಏಕಾಏಕಿ ಚಲಿಸಿದ ಬಸ್ ಕಂಡು ಸಾರ್ವಜನಿಕರು ಗಾಬರಿಗೊಂಡಿದ್ದಾರೆ.

    ರಸ್ತೆ ದಾಟಿ ಬಂದ ಬಸ್ ಪಾರ್ಕ್ ಮಾಡಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಷಾತ್ ಸಾರ್ವಜನಿಕರು ಮತ್ತು ಇತರ ವಾಹನಗಳು ಪಾರಾಗಿವೆ. ಈ ಕುರಿತ ಸಿಸಿ ಕ್ಯಾಮೆರಾ ಫೂಟೇಜ್ ವೈರಲ್ ಆಗುತ್ತಿದೆ.

    Post Views: 132

    Related Posts

    ಮಂಗಳೂರು: ಮಳೆಯಿಂದಾಗಿ ನಿಯಂತ್ರಣ ತಪ್ಪಿ ಕಾರು ಪಲ್ಟಿ..! ವೈದ್ಯ ಸಾವು

    June 17, 2025

    ಮಂಗಳೂರು: ತಂದೆ ಸೇದಿ ಬಿಸಾಡಿದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

    June 17, 2025

    ಬಂಟ್ವಾಳ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಹಳ್ಳದಲ್ಲಿ ಪತ್ತೆ

    June 17, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.