Facebook Twitter Instagram
    Saturday, September 19
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಪುತ್ತೂರಿನಲ್ಲಿ ಕಂಠಪೂರ್ತಿ ಕುಡಿದು ರಿಕ್ಷಾದಲ್ಲೇ ಮಲಗಿದ ಚಾಲಕ : ಆಟೋ ಸೀಜ್
    ಕರಾವಳಿ ಸುದ್ದಿ

    ಪುತ್ತೂರಿನಲ್ಲಿ ಕಂಠಪೂರ್ತಿ ಕುಡಿದು ರಿಕ್ಷಾದಲ್ಲೇ ಮಲಗಿದ ಚಾಲಕ : ಆಟೋ ಸೀಜ್

    October 26, 2022
    Share

    ಪುತ್ತೂರು: ಆಟೋ ಚಾಲಕನೊಬ್ಬ ಕಂಠಪೂರ್ತಿ ಕುಡಿದು ಆಟೋದಲ್ಲೇ ಮಲಗಿ ಮುಖ್ಯ ರಸ್ತೆ ಬದಿ ಪಾರ್ಕ್‌ ಮಾಡಿದ್ದ ಕಾರಣಕ್ಕಾಗಿ ಸಾರ್ವಜನಿಕರು ಚಾಲಕನನ್ನು ಪೊಲೀಸರಿಗೊಪ್ಪಿಸಿದ ಘಟನೆ ಪುತ್ತೂರು-ದರ್ಬೆ ರಸ್ತೆಯ ಕಲ್ಲಾರೆಯಲ್ಲಿ ನಡೆದಿದೆ.

    ಕಲ್ಲಾರೆ ಧನ್ವಂತರಿ ಆಸ್ಪತ್ರೆಯ ಮುಂಭಾಗದಲ್ಲಿರುವ ಮುಖ್ಯ ರಸ್ತೆ ಬದಿಯ ಪಾರ್ಕಿಂಗ್ ನಲ್ಲಿ ಆಟೋ ಚಾಲಕನೋರ್ವ ಕಂಠಪೂರ್ತಿ ಕುಡಿದು ಆಟೋ ರಿಕ್ಷಾದಲ್ಲಿ ಮಲಗಿದ್ದು, ಸುಮಾರು ಒಂದು ಗಂಟೆಯ ವರೆಗೂ ವ್ಯಕ್ತಿ ಮಲಗಿದಾಗೆಯೇ ಇದ್ದ ಹಿನ್ನೆಲೆ ಇದನ್ನು ಗಮನಿಸಿದ ಸಾರ್ವಜನಿಕರು ವ್ಯಕ್ತಿಗೆ ಏನೋ ಅಪಾಯ ಸಂಭವಿಸಿದೆ ಎಂದು ಯೋಚಿಸಿ, ಸಂಚಾರಿ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

    ಚಾಲಕ ಕುಡಿದು ಆಟೋ ರಿಕ್ಷಾ ಚಾಲನೆ ಮಾಡಿದ ಹಿನ್ನೆಲೆ ಸಂಚಾರಿ ಠಾಣಾ ಪೊಲೀಸರು ಡ್ರಿಂಕ್ ಅಂಡ್ ಡ್ರೈವ್ ಪ್ರಕರಣ ದಾಖಲಿಸಿದ್ದು, ಆಟೋ ರಿಕ್ಷಾವನ್ನು ಸೀಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

    Post Views: 223

    Related Posts

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು ಬಂದರಿಗೆ ಬೆಳ್ಳಂಬೆಳಗ್ಗೆ ಸಿಎಂ ಡಿ.ಕೆ ಶಿವಕುಮಾರ್ ಭೇಟಿ

    September 19, 2026

    ಪುತ್ತೂರು: ಮನೆಯಂಗಳದಲ್ಲಿ ಯುವಕನ ಮೃತದೇಹ ಪತ್ತೆ..!! ವಿದ್ಯುತ್ ಅವಘಡ ಶಂಕೆ

    September 19, 2026

    “ಟಾಸ್ ಸಿನಿಮಾ ರಾಜ್ಯಾದ್ಯಂತ ಯಶಸ್ಸು ಕಾಣಲಿ” -ನಳಿನ್ ಕುಮಾರ್ ಕಟೀಲ್

    September 18, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.