Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಕತಾರ್‌ನಲ್ಲಿ ಉದ್ಯೋಗದ ಆಮಿಷ – 2.50 ಲಕ್ಷ ರೂ. ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಕತಾರ್‌ನಲ್ಲಿ ಉದ್ಯೋಗದ ಆಮಿಷ – 2.50 ಲಕ್ಷ ರೂ. ವಂಚನೆ

    October 11, 2023
    Share

    ಮಂಗಳೂರು: ಕತಾರ್‌ನಲ್ಲಿ ಉದ್ಯೋಗ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರ ಖಾತೆಯಿಂದ 2,50,325 ರೂ. ವರ್ಗಾಯಿಸಿ ವಂಚನೆಗೈದ ಬಗ್ಗೆ ನಗರದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ರೋಹನ್ ಶರ್ಮ ಮತ್ತು ಆಲಿ ಎಂದು ಗುರುತಿಸಲಾಗಿದೆ. ಇ-ಮೇಲ್‌ಗೆ ಕತಾರ್‌ನ ಕಂಪೆನಿಯೊಂದರಲ್ಲಿ ಇಂಜಿನಿಯರ್ ಉದ್ಯೋಗವಿದ್ದು, ಇದರ ಇಂಟರ್‌ವ್ಯೂ ಇದೆಯೆಂದು ಸಂದೇಶ ಬಂದಿತ್ತು. ಅದರಂತೆ ದೂರುದಾರರು ಅರ್ಜಿ ಸಲ್ಲಿಸಲು ನಿರ್ಧರಿಸಿ, ಆರೋಪಿಗಳು ಹೇಳಿದಂತೆ ಅಂಕಪಟ್ಟಿ, ರೆಸ್ಯೂಮ್, ಸ್ಯಾಲರಿ ಸ್ಲಿಪ್, ಪಾಸ್‌ಪೋರ್ಟ್ ಪ್ರತಿ, ಕೋವಿಡ್ ವ್ಯಾಕ್ಸಿನೇಶನ್ ಸರ್ಟಿಫಿಕೇಟ್‌ನ್ನು ಇ-ಮೇಲ್ ಮೂಲಕ ಕಳುಹಿಸಿಕೊಟ್ಟಿದ್ದರು. ಇದಾದ ಕೆಲದಿನಗಳ ಬಳಿಕ ಅವರ ಖಾತೆಯಿಂದ ಹಂತ ಹಂತವಾಗಿ 2,50,325 ಲಕ್ಷ ರೂ. ಗಳನ್ನು ವರ್ಗಾಯಿಸಿಕೊಂಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

    Post Views: 182

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.