Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಉದ್ಯೊಗದ ವೀಸಾ ವಂಚನೆ- ಇಬ್ಬರ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಮಂಗಳೂರು: ಉದ್ಯೊಗದ ವೀಸಾ ವಂಚನೆ- ಇಬ್ಬರ ವಿರುದ್ಧ ಪ್ರಕರಣ ದಾಖಲು

    August 29, 2025
    Share

    ಮಂಗಳೂರು: ವಿದೇಶದಲ್ಲಿ ಉದ್ಯೋಗ ಮಾಡಲು ವೀಸಾ ಮಾಡಿಕೊಡುವುದಾಗಿ ಹೇಳಿ ಹಣ ಪಡೆದ ಬಳಿಕ ವೀಸಾ ನೀಡದೆ ವಂಚಿಸಿದ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.

    ತಾನು ವಿದೇಶದಲ್ಲಿ ಉದ್ಯೋಗ ಮಾಡುವ ಉದ್ದೇಶದಿಂದ ವಿದೇಶದಲ್ಲಿದ್ದ ಬೆಳ್ತಂಗಡಿಯ ಮುಹಮ್ಮದ್ ಅಝ್ಮಾನ್ ಬಳಿ 2025ರ ಜನವರಿಯಲ್ಲಿ ಮೊಬೈಲ್ ಮೂಲಕ ಮಾತುಕತೆ ನಡೆಸಿದ್ದೆ. 4.50 ಲಕ್ಷ ರೂ. ನೀಡಿದರೆ ವೀಸಾ ಮಾಡಿಕೊಡುವುದಾಗಿ ಆತ ತಿಳಿಸಿದ್ದು, ಹಾಗೇ ಮೇ 9ರಂದು ಆತ ತೌಸೀಫ್ ಎಂಬಾತನ ಜೊತೆಗೂಡಿ ಕಣ್ಣೂರಿನ ದಯಂಬುಗೆ ಬಂದಿದ್ದ. ನಂತರ ತನ್ನ ಹಾಗೂ ಅಣ್ಣ ಮುಹಮ್ಮದ್ ಅಝ್ಮೀನ್‌ರನ್ನು ಭೇಟಿ ಮಾಡಿ 2 ಲಕ್ಷ ರೂ. ನಗದು ಮತ್ತು ತನ್ನ ಅಣ್ಣ ಝುನ್‌ರೈನ್‌ರ ಹೆಸರಿನಲ್ಲಿ 1.90 ಲಕ್ಷ ರೂ.ವನ್ನು ಕರ್ಣಾಟಕ ಬ್ಯಾಂಕ್ ಖಾತೆಯ 2 ಚೆಕ್ ಮೂಲಕ ಹಾಗೂ ಮುಹಮ್ಮದ್ ತಾಸೀರ್‌ರಿಂದ 4 ಲಕ್ಷ ರೂ., ಮುಹಮ್ಮದ್ ಶಬೀಬ್‌ರಿಂದ 2 ಲಕ್ಷ ರೂ., ಮುಹಮ್ಮದ್ ಇಕ್ಬಾಲ್‌ರಿಂದ 3.30 ಲಕ್ಷ ರೂ, ಮುಹಮ್ಮದ್ ಅರ್ಷಾದ್‌ರಿಂದ 3.50, ಸಲ್ಮಾನ್ ಫಾರೀಸ್‌ರಿಂದ 2.50 ಲಕ್ಷ ರೂ. ಹೀಗೆ 19.20 ಲಕ್ಷ ರೂ.ವನ್ನು ಪಡೆದು ವೀಸಾ ನೀಡದೆ ವಂಚಿಸಿದ್ದಾರೆ ಎಂದು ಕಣ್ಣೂರು ದಯಂಬು ನಿವಾಸಿ ಮುಹಮ್ಮದ್ ಸಿನಾನ್ ದೂರು ನೀಡಿದ್ದಾರೆ.

    ಆರೋಪಿ ಮುಹಮ್ಮದ್ ಅಝ್ಮಾನ್‌ಗೆ ಪೋನ್ ಮಾಡಿ ವೀಸಾದ ಬಗ್ಗೆ ವಿಚಾರಿಸಿದಾಗ ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಹಾಕಿಸುತ್ತೇನೆ, ನಮ್ಮ ಮನೆಗೆ ಹೋದರೆ ಅಕ್ರಮ ಪ್ರವೇಶ ಮಾಡಿರುತ್ತೀರಿ ಮತ್ತು ಮನೆಯಲ್ಲಿದ್ದ ಹೆಂಗಸರ ಮೇಲೆ ಕೈಹಾಕಿರುತ್ತೀರಿ ಎಂದು ಕೇಸು ಹಾಕುತ್ತೇನೆ ಎಂದೂ ಕೂಡ ಬೆದರಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    Post Views: 139

    Related Posts

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಜಂತರ್ ಮಂತರ್ ನಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆ ಉಳ್ಳವರು ಪತ್ತೆ!!

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.