Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಧ್ಯರಾತ್ರಿ ಅರೆಬೆತ್ತಲೆಯಾಗಿ ಮನೆಗೆ ನುಗ್ಗಿ ಬಾಗಿಲ ತಟ್ಟಿ ಓಡುತಿದ್ದ ಯುವಕನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು
    ಇತ್ತೀಚಿನ ಸುದ್ದಿ

    ಮಧ್ಯರಾತ್ರಿ ಅರೆಬೆತ್ತಲೆಯಾಗಿ ಮನೆಗೆ ನುಗ್ಗಿ ಬಾಗಿಲ ತಟ್ಟಿ ಓಡುತಿದ್ದ ಯುವಕನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

    November 14, 2024
    Share

    ಮಲ್ಪೆ :  ಮಧ್ಯರಾತ್ರಿ ಮಲ್ಪೆ ಹನುಮಾನ್ ನಗರ ಪ್ರದೇಶದಲ್ಲಿ ಅರೆಬೆತ್ತಲೆಯಾಗಿ ಯುವಕನೊಬ್ಬ ಎಲ್ಲರ ಮನೆಯ ಬಾಗಿಲು ತಟ್ಟಿ ಓಡುತ್ತಿದ್ದ ಯುವಕನನ್ನು ಸ್ಥಳೀಯ ನಿವಾಸಿಗಳು ಮಲ್ಪೆ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

    ಮಲ್ಪೆ ಪೊಲೀಸರ ಅವನ ಮೇಲೆ ತನಿಖೆಯನ್ನು ಕೂಡ ನಡೆಸದೆ ಬಿಟ್ಟು ಕಳಿಸಿದ್ದಾರೆ ಎನ್ನುವುದು ಸ್ಥಳೀಯರ ಸಂಶಯಕ್ಕೆ ಎಡೆ ಮಾಡಿದೆ. ಹಿಂದೆ ಹಲವಾರು ಬಾರಿ ಕೂಡ ಇಂಥ ಪ್ರಕರಣಗಳು ನಡೆದಿದ್ದು ಈಗ ಮತ್ತೆ ಪುನಃ ಘಟನೆ ಮರುಕಳಿಸಿದಾಗ ಎಚ್ಚೆತ್ತು ಸಾರ್ವಜನಿಕರು ಆರೋಪಿಯನ್ನು ಹಿಡಿದು ಪೊಲೀಸ ಠಾಣೆಗೆ ಒಪ್ಪಿಸಿದ್ದಾರೆ.

    ಸ್ಥಳೀಯರನ್ನು ಎರಡು ಗಂಟೆಗಳ ಕಾಲ ಠಾಣೆಯಲ್ಲಿ ಕಾಯಿಸಿ ಇವರನ್ನು ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಬನ್ನಿ ಎನ್ನುವಂತ ಬೇಜವಾಬ್ದಾರಿ ಹೇಳಿಕೆಗಳನ್ನು ಪೊಲೀಸರು ನೀಡಿದ್ದು ಪೊಲೀಸರ ಮೇಲೆ ಸಾರ್ವಜನಿಕ ವಲಯದಲ್ಲಿ ಅಸಮಾಧಾನ ವ್ಯಕ್ತವಾಗಿದೆ. ಇತ್ತೀಚಿಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣದ ನಂತರ ಇಂಥ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ರಾತ್ರಿ ವೇಳೆಯಲ್ಲಿ ಠಾಣೆಯಲ್ಲಿ ಕುರಿಸಲು ಭಯಪಡುತ್ತಿದ್ದಾರೆ ಎನ್ನಲಾಗಿದೆ.

    ಮಲ್ಪೆ ಪರಿಸರದಲ್ಲಿ ಮೀನುಗಾರಿಕಾ ಬೋಟ್ನಲ್ಲಿ ಕಾರ್ಯನಿರ್ವ ಹಿಸಲು ಆಗಮಿಸಿದಂತಹ ಬಾಂಗ್ಲಾದೇಶ ನಸುಳು ಕೊರರು ಹೊರ ರಾಜ್ಯಗಳ ಆಧಾರ್ ಕಾರ್ಡ್ ತಯಾರಿಸಿಕೊಂಡು ಇಂಥ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ ಎನ್ನುವುದು ಸ್ಥಳೀಯರ ಆರೋಪ.

    ಮಲ್ಪೆ ಪೊಲೀಸರ ಕಾರ್ಯ ವೈಖರಿ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು  ಸಾರ್ವಜನಿಕರು ಆಗ್ರಹಿಸಿದ್ದಾರೆ.

    Post Views: 234

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.