Facebook Twitter Instagram
    Saturday, May 31
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ರಾಜಕೀಯ»ಕಾಂಗ್ರೆಸ್ ನಿಂದ ಮಾಜಿ ಶಾಸಕರು ಸೇರಿ 24 ಮಂದಿ ನಾಯಕರ ಉಚ್ಛಾಟಣೆ
    ರಾಜಕೀಯ

    ಕಾಂಗ್ರೆಸ್ ನಿಂದ ಮಾಜಿ ಶಾಸಕರು ಸೇರಿ 24 ಮಂದಿ ನಾಯಕರ ಉಚ್ಛಾಟಣೆ

    May 3, 2023
    Share

    ಬೆಂಗಳೂರು;ಟಿಕೆಟ್ ಕೈತಪ್ಪಿದ ಹಿನ್ನೆಲೆ ಪಕ್ಷದ ವಿರುದ್ಧ ಬಂಡಾಯವೆದ್ದು ಪಕ್ಷೇತರರಾಗಿ ಕಣಕ್ಕಿಳಿದ 24 ಮಂದಿಯನ್ನು
    ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಉಚ್ಚಾಟಿಸಿದೆ.

    ಗದಗದ ಶಿರಹಟ್ಟಿಯ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ
    ತುಮಕೂರಿನ ಕುಣಿಗಲ್ ನ ಮಾಜಿ ಶಾಸಕ ಬಿಬಿ ರಾಮಸ್ವಾಮಿಗೌಡ,ಬಳ್ಳಾರಿಯ ಹರಪ್ಪನಹಳ್ಳಿಯ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಪಿ ಲತಾ ಮಲ್ಲಿಕಾರ್ಜುನ, ಕಾಂಗ್ರೆಸ್‌ ನಾಯಕ ಕೃಷ್ಣೇಗೌಡ (ಅರಕಲಗೂಡು), ಕೆಪಿಸಿಸಿ ಸಂಯೋಜಕ ಚಂದ್ರಾ ಸಿಂಗ್‌ (ಬೀದರ್‌ ದಕ್ಷಿಣ), ಚಿಕ್ಕಮಗಳೂರು ಡಿಸಿಸಿ ಉಪಾಧ್ಯಕ್ಷ ಗೋಪಿಕೃಷ್ಣ (ತರೀಕೆರೆ), ಬೆಳಗಾವಿ ಯುವ ಕಾಂಗ್ರೆಸ್‌ ಮುಖಂಡ ಇರ್ಫಾನ್‌ ತಾಳಿಕೋಟೆ (ಖಾನಾಪುರ), ಕಿಸಾನ್‌ ಸೆಲ್‌ ಉಪಾಧ್ಯಕ್ಷ ಪದ್ಮಜಿತ್‌ ನಾಡಗೌಡ (ತೇರದಾಳ‌), ಬಸವರಾಜ್‌ ಮಲ್ಕಾರಿ ( ಹುಬ್ಬಳ್ಳಿ–ಧಾರವಾಡ ಪಶ್ಚಿಮ), ಉಮಾದೇವಿ (ನೆಲಮಂಗಲ), ಯೂಸುಫ್‌ ಅಲಿ ಜಾಮದಾರ್‌ (ಬೀದರ್‌ ದಕ್ಷಿಣ), ನಾರಾಯಣ ಬಂಗಿ (ಬೀದರ್‌ ದಕ್ಷಿಣ), ವಿಜಯಕುಮಾರ್‌ ಬರೂರು (ಬೀದರ್‌ ದಕ್ಷಿಣ), ಸವಿತಾ ಮಲ್ಲೇಶ್‌ ನಾಯಕ್ (ಮಾಯಕೊಂಡ), ಪಿ.ಎಚ್. ಚಂದ್ರಶೇಖರ್‌ (ಶ್ರೀರಂಗಪಟ್ಟಣ), ಪುಟ್ಟ ಆಂಜನಪ್ಪ (ಶಿಡ್ಲಘಟ್ಟ), ಶಂಭು ಕೋಲ್ಕರ್‌ (ರಾಯಬಾಗ್‌), ಬಿ.ಎಚ್‌. ಭೀಮಪ್ಪ (ಶಿವಮೊಗ್ಗ ಗ್ರಾಮಾಂತರ), ಎಸ್‌.ಪಿ. ನಾಗರಾಜಗೌಡ (ಶಿಕಾರಿಪುರ), ದೋರ್ನಲ್ ಪರಮೇಶ್ವರಪ್ಪ (ತರೀಕೆರೆ), ಶಶಿ ಚೌಧಿ (ಬೀದರ್‌), ಲಕ್ಷ್ಮಣ ಸೊರಳಿ (ಔರಾದ್), ಮುಜೀಬುದ್ದೀನ್‌ (ರಾಯಚೂರು ನಗರ) ಅವರನ್ನು ಕಾಂಗ್ರೆಸ್ ನಿಂದ ಉಚ್ಛಾಟಣೆ ಮಾಡಲಾಗಿದೆ.

    ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಕೆ.ರೆಹಮಾನ್ ಖಾನ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

    ಇವರು ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ. ಇದರಿಂದಾಗಿ 24 ಮಂದಿಯನ್ನು ಪಕ್ಷದ ಪ್ರಾಧಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಲಾಗಿದೆ ಎಂದು ತಿಳಿದು ಬಂದಿದೆ.

    Post Views: 521

    Related Posts

    ಕೇರಳ, ಪಂಜಾಬ್, ಉತ್ತರ ಪ್ರದೇಶದ ಉಪಚುನಾವಣೆ ನ.20ಕ್ಕೆ ಮುಂದೂಡಿಕೆ

    November 4, 2024

    ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಪ್ರಾಧಿಕಾರ ರಚನೆ

    January 28, 2024

    ಕಡಬ: ‘ಆ ಒಂದು ಮಾತಿನಿಂದ ಸಿಎಂ ಸ್ಥಾನ ಕಳೆದುಕೊಂಡೆ’- ಸದಾನಂದ ಗೌಡ

    December 27, 2023
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.