Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ವಿಪರೀತ ಕೈ ನೋವು, ಮಾನಸಿಕ ನೊಂದ ಯುವಕ ಆತ್ಮಹತ್ಯೆ
    ಇತ್ತೀಚಿನ ಸುದ್ದಿ

    ಕಾರ್ಕಳ: ವಿಪರೀತ ಕೈ ನೋವು, ಮಾನಸಿಕ ನೊಂದ ಯುವಕ ಆತ್ಮಹತ್ಯೆ

    October 11, 2022
    Share

    ಕಾರ್ಕಳ: ಕೊರೊನಾ ಲಸಿಕೆ ನೀಡಿರುವ ಪರಿಣಾಮ ಕೈ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೌಡೂರು ಗ್ರಾಮದ ತಡ್ಪೆದೋಟ ಎಂಬಲ್ಲಿ ಅ.10ರಂದು ಸಂಜೆ ವೇಳೆ ನಡೆದಿದೆ.

    ಮೃತರನ್ನು ಕೌಡೂರು ಗ್ರಾಮದ ತಡ್ಪೆದೋಟ ನಿವಾಸಿ ಪ್ರದೀಪ್ ಪೂಜಾರಿ (37) ಎಂದು ಗುರುತಿಸಲಾಗಿದೆ. ಕಳೆದ ವರ್ಷ ಕೊರೋನಾ ಸಂದರ್ಭ ಇವರ ಕೈಗೆ ಲಸಿಕೆ ನೀಡಿದ್ದು ಇದರಿಂದ ಕೈ ನೋವುಂಟಾಗಿ ಸರಿಯಾಗಿ ಕೆಲಸ ಮಾಡಲು ಆಗುತ್ತಿರಲಿಲ್ಲ.

    ಇದರಿಂದ ಮಾನಸಿಕ ನೊಂದ ಅವರು ಮನೆಯ ಸಮೀಪದ ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 169

    Related Posts

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026

    ಮಂಗಳೂರು: ನಿವೃತ್ತ ಬ್ಯಾಂಕ್ ಮಹಿಳಾ ಉದ್ಯೋಗಿಗೆ ಸೈಬರ್ ವಂಚನೆ

    March 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.