Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸುರತ್ಕಲ್: ತಂಡವೊಂದು ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ…!!
    ಇತ್ತೀಚಿನ ಸುದ್ದಿ

    ಸುರತ್ಕಲ್: ತಂಡವೊಂದು ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ…!!

    March 22, 2025
    Share

    ಮಂಗಳೂರು: ನಗರದ ಸುರತ್ಕಲ್ ಸಮೀಪ ರಸ್ತೆ ಮಧ್ಯೆ ನಿಲ್ಲಿಸಿದ್ದ ಟಿಪ್ಪರ್ ಲಾರಿಗಳನ್ನು ತೆರವು ಮಾಡುವಂತೆ ಹೇಳಿದ್ದಕ್ಕಾಗಿ ತಂಡವೊಂದು ಯುವಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಮುಂಚ್ಚೂರು ಎಂಬಲ್ಲಿ ನಡೆದಿದೆ.

    ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

    ಬಂಧಿತ ಆರೋಪಿಗಳು ದಿವಾಕರ, ನವೀನ್, ಯಶೋಧರ, ರವಿ ಎಂದು ಗುರುತಿಸಲಾಗಿದೆ.

    ಹಲ್ಲೆಗೊಳಗಾದವರು ಕಾಟಿಪಳ್ಳದ ಡೆಕ್ಕನ್ ವಿಲ್ಲಾ ನಿವಾಸಿ ಅಬೂಬಕರ್ ಎಂದು ತಿಳಿಯಲಾಗಿದೆ.

    ಅಬೂಬಕರ್ ಹಲ್ಲೆಯಿಂದ ಗಂಭೀರ ಗಾಯಗೊಂಡ ನಗರದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಗೆ ನಡೆಸುತ್ತಿದ್ದಾರೆ.

    Post Views: 143

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.