Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸರಿಗೆ ತಿಳಿಸದೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯ ಅಂತ್ಯಕ್ರಿಯೆ- ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಪೊಲೀಸರಿಗೆ ತಿಳಿಸದೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯ ಅಂತ್ಯಕ್ರಿಯೆ- ಪ್ರಕರಣ ದಾಖಲು

    October 8, 2024
    Share

    ಬ್ರಹ್ಮಾವರ : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ವ್ಯಕ್ತಿಯೋರ್ವರ ಅಂತ್ಯಕ್ರಿಯೆಯನ್ನು ಪೊಲೀಸರಿಗೆ ಮಾಹಿತಿ ನೀಡದೆ ನೆರವೇರಿಸಿದ ಕಾರಣ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುದಿ ಗ್ರಾಮದ ಬಿಯಾಳಿಯ ಸುಬ್ರಾಯ ನಾಯ್ಕ (66) ಸೆ. 27ರಂದು ಸೀತಾ ನದಿ ಸಮೀಪ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವು ಅಸ್ವಾಭಾವಿಕ ಆಗಿದ್ದರೂ ಪೊಲೀಸ್‌ ಠಾಣೆ ಅಥವಾ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡದೆ ಹಿರಿಯ ಪುತ್ರ ಸೀತಾರಾಮ ನಾಯ್ಕ ಅಂತ್ಯಕ್ರಿಯೆ ನೆರವೇರಿಸಿದ್ದರು. ಹಿರಿಯ ಪುತ್ರ ಸೀತಾರಾಮ ನಾಯ್ಕ ಯಾರಿಗೂ ಮಾಹಿತಿ ನೀಡದೆ ದಹನ ಕ್ರಿಯೆ ನೆರವೇರಿಸಿದ ಹಿನ್ನೆಲೆ ಪ್ರಕರಣ ದಾಖಲಾಗಿದೆ. ಇನ್ನು ಸುಬ್ರಾಯ ನಾಯ್ಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ.

    Post Views: 228

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.