Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಜುಗಾರಿ ಅಡ್ಡಕ್ಕೆ ದಿಢೀರ್ ದಾಳಿ- ಐವರು ವಶಕ್ಕೆ
    ಇತ್ತೀಚಿನ ಸುದ್ದಿ

    ಉಡುಪಿ: ಜುಗಾರಿ ಅಡ್ಡಕ್ಕೆ ದಿಢೀರ್ ದಾಳಿ- ಐವರು ವಶಕ್ಕೆ

    April 22, 2025
    Share

    ಮಲ್ಪೆ: ಸಾರ್ವಜನಿಕ ಸ್ಥಳದಲ್ಲಿ ಹಣದ ಬೆಟ್ಟಿಂಗ್ ಮಾಡಿ ಕೋಳಿ ಅಂಕ ನಡೆಸುತ್ತಿರುವ ಬಗ್ಗೆ ಸಿಕ್ಕ ಮಾಹಿತಿಯ ಮೇರೆಗೆ ಪೊಲೀಸರು ದಿಢೀರನೆ ಜುಗಾರಿ ಅಡ್ಡಕ್ಕೆ ದಾಳಿ ನಡೆಸಿರುವ ಘಟನೆ ಉಡುಪಿಯ ಕಿದಿಯೂರು ಗ್ರಾಮದ ಕಪ್ಪೆಟ್ಟು ಬ್ರಹ್ಮಬೈದರ್ಕಳ ಗರಡಿಯ ಬಳಿ ನಡೆದಿದೆ.

    ಶರತ್, ಸಂದೇಶ, ಜಯಕರ, ರಮೇಶ, ಅರುಣ್ ಕುಮಾರ್ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ನಡೆಸುತ್ತಿದ್ದ ಆರೋಪಿಗಳಾಗಿದ್ದಾರೆ. ಪೊಲೀಸರು ಈ ಸ್ಥಳದಲ್ಲಿ ಮರೆಯಲ್ಲಿ ನಿಂತು ನೋಡುತ್ತಿದ್ದಾಗ ಸಾರ್ವಜನಿಕ ಸ್ಥಳದಲ್ಲಿ ಕೋಳಿಗಳನ್ನು ಹಿಂಸಾತ್ಮಕವಾಗಿ ಕಾಲಿಗೆ ಬಾಳು ಕತ್ತಿಯನ್ನು ಕಟ್ಟಿ ಕೋಳಿ ಅಂಕ ನಡೆಸುತ್ತಿದ್ದುದರ ಬಗ್ಗೆ ಖಚಿತಪಡಿಸಿಕೊಂಡಿದ್ದಾರೆ.

    ದಾಳಿ ನಡೆಸಿದಾಗ ಹಣ ಸ್ಥಳದಲ್ಲಿಯೇ ಎಸೆದು ಕೆಲವರು ಎಸ್ಕೇಪ್ ಆಗಿದ್ದಾರೆ. ಸುಮಾರು ಹತ್ತು ಸಾವಿರ ರೂ ಮೌಲ್ಯದ ಕೋಳಿಗಳು, ಕಾಲಿಗೆ ಕಟ್ಟಿದ್ದ ಎರಡು ಕತ್ತಿಗಳನ್ನು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 167

    Related Posts

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.