Facebook Twitter Instagram
    Thursday, September 10
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣ- ಐಸಿಯುನಲ್ಲಿದ್ದ ಬಾಲಕಿ ಮೃತ್ಯು
    ಇತ್ತೀಚಿನ ಸುದ್ದಿ

    ಮಂಗಳೂರು: ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣ- ಐಸಿಯುನಲ್ಲಿದ್ದ ಬಾಲಕಿ ಮೃತ್ಯು

    December 27, 2024
    Share

    ಮಂಗಳೂರು: ರಾತ್ರಿ‌ ಮಲಗಿದ್ದ ವೇಳೆ ಸಿಲಿಂಡರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾಳೆ.

    ಮಹದಿಯಾ ಮೃತಪಟ್ಟ ಬಾಲಕಿ. ಡಿಸೆಂಬರ್ 7ರಂದು ರಾತ್ರಿ ಮಂಜನಾಡಿಯ ಖಂಡಿಗದ ತಮ್ಮ ಮನೆಯಲ್ಲಿ ತಾಯಿ ಕುಬ್ರಾ ಮತ್ತು ಮೂವರು ಹೆಣ್ಮಕ್ಕಳಾದ ಮಕ್ಕಳಾದ ಮಹದಿಯಾ,ಮಝಿಯಾ, ಮಾಯಿಝ ಮಲಗಿದ್ದರು. ತಡರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ನಾಲ್ವರೂ ಗಂಭೀರವಾಗಿ ಗಾಯಗೊಂಡಿದ್ದರು‌. ತಕ್ಷಣ ಎಲ್ಲರನ್ನೂ ದೇರಳಕಟ್ಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.

    ಈ ಪೈಕಿ ತಾಯಿ ಖುಬ್ರಾ ಚಿಕಿತ್ಸೆ ಫಲಿಸದೇ ಡಿಸೆಂಬರ್ 12ರಂದು ಮೃತಪಟ್ಟಿದ್ದರು. ಮಕ್ಕಳಾದ ಮಹದಿಯಾ, ಮಝಿಯಾ, ಮಾಯಿಝಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ‌ ಈ ಪೈಕಿ ಮಹದಿಯಾ ಗುರುವಾರ ಮೃತಪಟ್ಟಿದ್ದಾರೆ. ಮಂಜನಾಡಿಯ ಖಂಡಿಗ ನಿವಾಸಿ ಮುತ್ತಲಿಬ್ ವಿದೇಶದಲ್ಲಿದ್ದರು. ಮುತ್ತಲಿಬ್ ಪತ್ನಿ ಖುಬ್ರಾ ಮತ್ತು ಮೂವರು ಮಕ್ಕಳು ಮನೆಯಲ್ಲಿ ಒಂದೇ ಕೋಣೆಯಲ್ಲಿ ಮಲಗಿದ್ದರು.

    ಮಧ್ಯರಾತ್ರಿ ಮನೆಯೊಳಗಡೆ ಭಾರೀ ಸ್ಪೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಆರ್‌ಸಿಸಿ ಮನೆಯ ಮೇಲ್ಭಾಗದಲ್ಲಿನ ಸಿಮೆಂಟ್ ಶೀಟ್ ಮೇಲ್ಛಾವಣಿ ಸಂಪೂರ್ಣ ಹಾರಿ ಹೋಗಿತ್ತು. ತಾಯಿ ಮಕ್ಕಳು ಮಲಗಿದ್ದ ಕೊಠಡಿ, ಮಂಚ, ಕಿಟಕಿ ಸಂಪೂರ್ಣ ಛಿದ್ರಗೊಂಡು ಸುಟ್ಟು ಕರಕಲಾಗಿತ್ತು. ಶಬ್ದ ಕೇಳಿ ನೆರವಿಗೆ ಧಾವಿಸಿದ ಸ್ಥಳೀಯರು ಬೆಂಕಿ ನಂದಿಸಿ, ಗಂಭೀರ ಸ್ಥಿತಿಯಲ್ಲಿದ್ದ ತಾಯಿ ಹಾಗೂ ಮೂವರು ಮಕ್ಕಳನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು.

    Post Views: 236

    Related Posts

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ರೂಂ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ: ನಕಲಿ ವೆಬ್‌ಸೈಟ್ ವಿರುದ್ಧ ಪ್ರಕರಣ ದಾಖಲು

    September 10, 2026

    ಮುಲ್ಕಿ: ಕಿಲ್ಪಾಡಿ ಕೋರ್ದಬ್ಬು ದೈವಸ್ಥಾನ ಕಳವು ಪ್ರಕರಣದಲ್ಲಿ ನಾಲ್ವರು ಅರೆಸ್ಟ್

    September 10, 2026

    ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಯುವ ನಾಯಕ ಪದ್ಮರಾಜ್ ರಾಮಯ್ಯ ಪೂಜಾರಿ ನೇಮಕ

    September 10, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.