Facebook Twitter Instagram
    Monday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮೋದಿ ಸಮಾವೇಶದಲ್ಲಿ ಬಾಲಕಿ ನಾಪತ್ತೆ
    ಇತ್ತೀಚಿನ ಸುದ್ದಿ

    ಮಂಗಳೂರು: ಮೋದಿ ಸಮಾವೇಶದಲ್ಲಿ ಬಾಲಕಿ ನಾಪತ್ತೆ

    September 3, 2022
    Share

    ಮಂಗಳೂರು: ನಗರ ಹೊರವಲಯದ ಬಂಗ್ರ ಕೂಳೂರಿನಲ್ಲಿ ಶುಕ್ರವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶಕ್ಕೆ ಬಂದು ಜನಜಂಗುಳಿಯ ನಡುವೆ ಹೆತ್ತವರ ಕೈ ತಪ್ಪಿ ನಾಪತ್ತೆಯಾಗಿದ್ದ ಬಾಲಕಿಯನ್ನು ಪೊಲೀಸರು ಮರಳಿ ಹೆತ್ತವರ ವಶಕ್ಕೆ ಒಪ್ಪಿಸಿದ ಘಟನೆ ವರದಿಯಾಗಿದೆ.

    ಕಾವೂರು ಜ್ಯೋತಿನಗರದ ನಿವಾಸಿ ಯಮನಪ್ಪ- ದೇವಕಿ ದಂಪತಿಯ ಪುತ್ರಿ , ನಾಲ್ಕನೇ ತರಗತಿ ವಿದ್ಯಾರ್ಥಿನಿ ಪ್ರಜಾ ಮೇಠಿ (10) ಹೆತ್ತವರೊಂದಿಗೆ ಶುಕ್ರವಾರ ಪ್ರಧಾನಿಯ‌ ಕಾರ್ಯಕ್ರಮದಲ್ಲಿ‌ ಪಾಲ್ಗೊಂಡಿದ್ದಳು. ಆದರೆ ಜನಜಂಗುಳಿಯ ಮಧ್ಯೆ ಹೆತ್ತವರ ಕೈ ತಪ್ಪಿ ಬೇರ್ಪಟ್ಟಿದ್ದಳು.ಪೊಲೀಸರ ಗಮನಕ್ಕೆ ಬಂದ ನಂತರ ಸಂಚಾರ ಉಪವಿಭಾಗದ ಎಸಿಪಿ‌ ಗೀತಾ ಕುಲಕರ್ಣಿ ‌ನೇತೃತ್ವದಲ್ಲಿ ವಿದ್ಯಾರ್ಥಿನಿ ಹೆತ್ತವರ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಹೆತ್ತವರ ವಶಕ್ಕೆ ಒಪ್ಪಿಸಿದ್ದಾರೆ.

    Post Views: 145

    Related Posts

    ಬಜ್ಪೆ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ಕೇಂದ್ರ ಸರ್ಕಾರ ಎನ್‌ಐಎ ತನಿಖೆಗೆ ವಹಿಸುವ ಆದೇಶ

    June 9, 2025

    ಪುತ್ತೂರು: ತಮ್ಮನಿಂದ ಬೆಂಕಿ ದಾಳಿ — ಗಂಭೀರ ಗಾಯಗೊಂಡ ಅಣ್ಣ ಆಸ್ಪತ್ರೆಗೆ ದಾಖಲು

    June 9, 2025

    ಉಡುಪಿ: ಕಾರು ಡಿಕ್ಕಿ ಅಪಘಾತದಲ್ಲಿ ಎಂ.ಬಿ.ಎ ವಿದ್ಯಾರ್ಥಿ ಬಲಿ

    June 7, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.