Facebook Twitter Instagram
    Friday, June 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕುಡಿಯಲು ಹಣ ನೀಡದ ತಾತನನ್ನೇ ಕೊಂದ ‘ಮೊಮ್ಮಗ’
    ಇತ್ತೀಚಿನ ಸುದ್ದಿ

    ಕುಡಿಯಲು ಹಣ ನೀಡದ ತಾತನನ್ನೇ ಕೊಂದ ‘ಮೊಮ್ಮಗ’

    February 14, 2023
    Share

    ಬೆಂಗಳೂರು : ಕುಡಿಯಲು ಹಣ ನೀಡದ ತಾತನನ್ನೇ ಮೊಮ್ಮಗ ಕೊಂದ ಘಟನೆ ಬೆಂಗಳೂರಿನ ಕಮ್ಮನಹಳ್ಳಿ ಸ್ಲಮ್ನಲ್ಲಿ ನಡೆದಿದೆ.

    ಕೊಲೆಯಾದ ವ್ಯಕ್ತಿಯನ್ನು ಜೋಸೆಫ್ (54) ಎಂದು ಗುರುತಿಸಲಾಗಿದೆ. ದಿನನಿತ್ಯ ಹಣಕ್ಕಾಗಿ ತಾತನೊಂದಿಗೆ ಜಗಳ ಮಾಡುತ್ತಿದ್ದ ಮೊಮ್ಮಗ ದೊಣ್ಣೆಯಿಂದ ಹಲ್ಲೆ ನಡೆಸಿ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ.

    ಪ್ರಕರಣ ಸಂಬಂಧ ಆರೋಪಿ ಆಯಂಟೊನಿಯನ್ನು ಬಂಧಿಸಿರುವ ಬಾಣಸವಾಡಿ ಠಾಣಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರತಿನಿತ್ಯ ಕುಡಿದು ಬಂದು ಜಗಳವಾಡುತ್ತಿದ್ದ ಆಯಂಟೊನಿ ತಾತನೊಂದಿಗೆ ಜಗಳ ಮಾಡುತ್ತಿದ್ದನು. ತನಿಖೆ ಕೈಗೊಂಡ ಪೊಲೀಸರು ಪರಾರಿಯಾಗುತ್ತಿದ್ದ ಆಯಂಟೊನಿಯನ್ನು ಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

    Post Views: 171

    Related Posts

    ಹಿಂದೂ ಮುಖಂಡರ ಮನೆಗೆ ಮಧ್ಯರಾತ್ರಿ ದಾಳಿಗೆ ಭಾರೀ ವಿರೋಧ:ದಕ್ಷಿಣ ಕನ್ನಡ ಪೊಲೀಸರಿಗೆ ನೋಟಿಸ್

    June 6, 2025

    ಪುಷ್ಪಲತಾ ಹತ್ಯೆ: ಹನ್ನೊಂದು ವರ್ಷವಾದರೂ ಪತ್ತೆಯಾಗದ ಹಂತಕ

    June 6, 2025

    ಮಂಗಳೂರು: ಸೆಂಟ್ರಲ್ ಮಾರುಕಟ್ಟೆ ಬಳಿ ಅಪರಿಚಿತ ಯುವಕನ ಶವ ಪತ್ತೆ – ಕೊಲೆ ಶಂಕೆ

    June 6, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.