Facebook Twitter Instagram
    Saturday, May 31
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಆರೋಗ್ಯ»ಗ್ರೀನ್ ಟೀ ಕುಡಿಯೋದು ಮಧುಮೇಹ ನಿಯಂತ್ರಣಕ್ಕೆ ಸಹಕಾರಿ..! ಅಧ್ಯಯನದಲ್ಲಿ ಬಹಿರಂಗ
    ಆರೋಗ್ಯ

    ಗ್ರೀನ್ ಟೀ ಕುಡಿಯೋದು ಮಧುಮೇಹ ನಿಯಂತ್ರಣಕ್ಕೆ ಸಹಕಾರಿ..! ಅಧ್ಯಯನದಲ್ಲಿ ಬಹಿರಂಗ

    July 24, 2022

    ಮಧುಮೇಹ ಹಾಗೂ ರಕ್ತದೊತ್ತಡ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಜನರು ವಿವಿಧ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

    ಇದೀಗ ಹೊಸದೊಂದು ಅಧ್ಯಯನ ವರದಿ ಬಹಿರಂಗವಾಗಿದ್ದು, ಗ್ರೀನ್​ ಟೀ ಕುಡಿಯುವುದರಿಂದ ಮಧುಮೇಹ ಕಡಿಮೆ ಮಾಡಲು ಸಹ ಪ್ರಯೋಜನಕಾರಿಯಾಗಿದೆ ಎಂಬ ಅಂಶ ಗಮನಾರ್ಹವಾಗಿದೆ.

    ಟೈಪ್​ 2 ಡಯಾಬಿಟಿಸ್​ ಜಾಗತಿಕ ಸಾರ್ವಜನಿಕ ಆರೋಗ್ಯ ಸವಾಲಾಗಿದೆ ಮತ್ತು 2045 ರ ವೇಳೆಗೆ 693 ಮಿಲಿಯನ್​ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಅಂದಾಜಿಸಲಾಗಿದೆ. ಇದು ಹೃದಯಾಘಾತ, ಪಾರ್ಶ್ವವಾಯು, ಕುರುಡುತನ, ಮೂತ್ರಪಿಂಡ ವೈಫಲ್ಯ ಮತ್ತಿತರ ಪ್ರತಿಕೂಲ ಆರೋಗ್ಯ ಪರಿಣಾಮ ಬೀರುವುದು.

    ನ್ಯೂಟ್ರಿಷನ್​ ಮತ್ತು ಮೆಟಾಬಾಲಿಸಮ್​ ಜರ್ನಲ್‌ ನಲ್ಲಿ ಪ್ರಕಟವಾದ 27 ಪ್ರಯೋಗಗಳ ಮೆಟಾ- ವಿಶ್ಲೇಷಣೆಯ ಆಧಾರದ ಮೇಲೆ ಅಧ್ಯಯನವು ಗ್ರೀನ್​ ಟೀ ಸೇವನೆಯು ರಕ್ತದಲ್ಲಿನ ಗ್ಲೂಕೋಸ್​ ಸಾಂದ್ರತೆಯ ಮೇಲೆ ಅನುಕೂಲಕರ ಪರಿಣಾಮವನ್ನು ಬೀರುತ್ತದೆ ಎಂದು ತೋರಿಸಿದೆ.

    ಚೀನಾದ ಹುವಾಜಾಂಗ್​ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ತಂಡವು ಅಧ್ಯಯನಕ್ಕೆ ಒಳಪಟ್ಟ 2,194 ಮಂದಿಯ ಮಾಹಿತಿ ಮುಂದಿಟ್ಟುಕೊಂಡು ಫಲಿತಾಂಶಗಳನ್ನು ಪರಿಶೀಲಿಸಿದೆ. ಪೂಲ್​ ಮಾಡಿದ ಫಲಿತಾಂಶಗಳು ಹಸಿರು ಚಹಾವು ರಕ್ತದಲ್ಲಿನ ಗ್ಲೂಕೋಸ್​ ಅನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂದು ತೋರಿಸಿದೆ.

    ಗ್ರೀನ್​ ಟೀಯನ್ನು ಕ್ಯಾಮೆಲಿಯಾ ಸಿನೆನ್ಸಿಸ್​ನ ತಾಜಾ ಎಲೆಗಳಿಂದ ಉತ್ಪಾದಿಸಲಾಗುತ್ತದೆ ಮತ್ತು ಅದು ಆಹಾರ ಮತ್ತು ಔಷಧೀಯ ಪಾತ್ರವನ್ನು ಸಹ ವಹಿಸಿದೆ.

    ಇದು ವಿಟಮಿನ್​, ಕಾರ್ಬೋಹೈಡ್ರೇಟ್​, ಪ್ರೋಟಿನ್​, ಐರನ್​ ಮತ್ತು ಫ್ಲೇವನಾಯ್ಡ್​ ತರಹದ ಪಾಲಿಫಿನಾಲ್​ಗಳನ್ನು ಒಳಗೊಂಡಂತೆ ವಿವಿಧ ಪರಿಣಾಮಕಾರಿ ಸಂಯುಕ್ತಗಳನ್ನು ಒಳಗೊಂಡಿದ್ದು, ಮಧುಮೇಹವನ್ನು ತಡೆಗಟ್ಟುವಲ್ಲಿ ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡಲಾಗಿದೆ.

    Post Views: 215

    Related Posts

    ಮಂಗಳೂರು: ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗೆ ಲಂಚ ನೀಡಲು ಬಂದ ಅಧಿಕಾರಿ ಅರೆಸ್ಟ್

    May 31, 2025

    ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

    May 31, 2025

    ಕೋಮು ದ್ವೇಷ ಪ್ರಚೋದನೆ ನಿಗ್ರಹಿಸಲು ದಿಟ್ಟಕ್ರಮ : `ವಿಶೇಷ ಕಾರ್ಯಪಡೆ’ ರಚಿಸಿ ಸರ್ಕಾರ ಆದೇಶ

    May 31, 2025
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2025 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.