Facebook Twitter Instagram
    Wednesday, September 16
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ : ಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ಹಣ ಜಮಾ
    ಕರಾವಳಿ ಸುದ್ದಿ

    ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ : ಆಧಾರ್ ಲಿಂಕ್ ಆದ ಖಾತೆಗೆ 2 ಸಾವಿರ ಹಣ ಜಮಾ

    July 15, 2023
    Share

    ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪಕ್ರಿಯೆಯನ್ನು ಜುಲೈ 19 ರಿಂದ ಆರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

    ಸುದ್ದಿಗಾರರ ಜೊತೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಗಸ್ಟ್ ತಿಂಗಳಿಂದ ಮನೆ ಯಜಮಾನಿ ಖಾತೆಗೆ 2 ಸಾವಿರ ರೂ.

    ಹಾಕುತ್ತೇವೆ . ಅರ್ಜಿ ಸ್ವೀಕಾರ ಜುಲೈ 19 ರಿಂದ ಆರಂಭವಾಗಲಿದ್ದು, ಆಗಸ್ಟ್ 15ಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆ ಆಗಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ಗಳಲ್ಲಿ ಯಜಮಾನಿ ಎಂದು ಗುರುತಿಸಿಕೊಂಡ ಮಹಿಳೆಯರಿಗೆ ಈ ಯೋಜನೆಯ ಲಾಭ ಸಿಗಲಿದೆ’ ಎಂದರು.

    ಗೃಹಲಕ್ಷ್ಮಿ ಯೋಜನೆ ಜಾರಿಗೆ ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಮಾರ್ಗಸೂಚಿ ಪ್ರಕಟಿಸಿದೆ.ಪ್ರಜಾಪ್ರತಿನಿಧಿಗಳನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. ಪ್ರತಿ ಒಂದು ಸಾವಿರ ಜನಸಂಖ್ಯೆ ಅಥವಾ ಗ್ರಾಮಕ್ಕೆ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಓರ್ವ ಮಹಿಳಾ ಪ್ರಜಾಪ್ರತಿನಿಧಿ ಸೇರಿ ಇಬ್ಬರು ಪ್ರಜಾಪ್ರತಿನಿಧಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಒಂದು ತಿಂಗಳ ಅವಧಿಗೆ ಮಾತ್ರ ಪ್ರಜಾಪ್ರತಿನಿಧಿಗಳ ನೇಮಕಾತಿಗೆ ಸರ್ಕಾರ ನಿರ್ಧರಿಸಿದೆ.ಕಾಂಗ್ರೆಸ್ ಘೋಷಿಸಿದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ ಖಾತೆಗೆ ಮಾಸಿಕ 2 ಸಾವಿರ ರೂ. ಜಮಾ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

    Post Views: 291

    Related Posts

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಅಕ್ರಮ ಕೆಂಪು ಕಲ್ಲು ಸಾಗಾಟದ ಎರಡು ಲಾರಿ ವಶ – ನಾಲ್ವರ ವಿರುದ್ಧ ಪ್ರಕರಣ ದಾಖಲು

    September 16, 2026

    ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಬಂಧನ

    September 16, 2026

    ಉಡುಪಿ: ದೇವಸ್ಥಾನದ ಹುಂಡಿ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

    September 15, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.